ಪೌರತ್ವ ಪ್ರತಿಭಟನೆ: ಕೊಡಗಿನಲ್ಲೂ ನಿಷೇಧಾಜ್ಞೆ, ಅಂಗಡಿ ಮುಂಗಟ್ಟು ಬಂದ್
Team Udayavani, Dec 20, 2019, 2:59 PM IST
ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿ ಪ್ರತಿಭಟನೆಯ ಕಾವು ಕೊಡಗಿಗೂ ಹಬ್ಬಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳೂರಿನಲ್ಲಿ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿದ ಬೆನ್ನಲ್ಲೇ ನೆರೆ ಜಿಲ್ಲೆ ಕೊಡಗಿನಲ್ಲೂ ಬಿಗು ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಸೆಕ್ಷನ್ 144 ಜಾರಿ ಮಾಡಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಜನರಿಗಿಂತ ಹೆಚ್ಚಿನ ಜನರು ಗುಂಪು ಗೂಡುವಂತಿಲ್ಲ.
ಮಡಿಕೇರಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Karnataka: Section 144 of CrPC (prohibiting assembly of more than 4 people in an area) is imposed in Kodagu, many shops shut. #CitizenshipAmendmentAct pic.twitter.com/b2mzYjZRMt
— ANI (@ANI) December 20, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ