ಕ್ರಿಸ್‌ಮಸ್‌ ಕಲರವ


Team Udayavani, Dec 21, 2019, 6:01 AM IST

christmas–VR-(4)

ವಿ.ಆರ್‌. ಬೆಂಗಳೂರು ಶಾಪಿಂಗ್‌ ಸೆಂಟರ್‌ನಲ್ಲಿ ಕ್ರಿಸ್‌ಮಸ್‌ ಪ್ರಯುಕ್ತ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಡಿ. 22ರಿಂದ 29ರವರೆಗೆ, ಎಂಟು ದಿನಗಳ ಕಾಲ ಈ ಸಡಗರ ನಡೆಯಲಿದೆ. ಇಡೀ ಮಾಲ್‌ ಅನ್ನು ಕ್ರಿಸ್‌ಮಸ್‌ ಪರಿಕಲ್ಪನೆಯಲ್ಲಿ ಅಲಂಕಾರ ಮಾಡಲಾಗಿದ್ದು, ಕ್ರಿಸ್ಮಸ್‌ ಟ್ರೀ, ಜಾರುಬಂಡಿ ಮತ್ತು ಹಿಮಸಾರಂಗ, ಸಾಂತ ಕ್ಲಾಸ್‌ ಗೊಂಬೆಗಳು ಕೂಡಾ ಇರಲಿವೆ.

ಕ್ರಿಸ್‌ಮಸ್‌ ಟ್ರೀ ಅಲಂಕಾರ ಕಾರ್ಯಾಗಾರ, ಕುಕೀಸ್‌ ತಯಾರಿಕೆ, ಪಿಯಾನೋ ವಾದನ, ಕರೋಲ್‌ ಗಾಯಕರ ಗಾಯನ, ಸಾಂತಾ ಜೊತೆಗೆ ಮಾತುಕತೆ, ಓಪನ್‌ ಏರ್‌ ಮೂವಿ ಸ್ಕ್ರೀನಿಂಗ್‌, ನಿಧಿ ಹುಡುಕಾಟ (ಟ್ರೆಷರ್‌ ಹಂಟ್‌) ಮುಂತಾದ ಚಟುವಟಿಕೆಗಳಲ್ಲಿ ಎಲ್ಲ ವಯೋಮಾನದವರೂ ಮುಕ್ತವಾಗಿ ಭಾಗವಹಿಸಬಹುದು. ಗ್ರ್ಯಾಂಟ್‌ ಎ ವಿಶ್‌ ಎಂಬ ಹೆಸರಿನಲ್ಲಿ, ಸ್ಥಳೀಯ ಅನಾಥಾಲಯದ ಮಕ್ಕಳಿಗೂ ಕ್ರಿಸ್‌ಮಸ್‌ ಸಡಗರ ಅನುಭವಿಸಲು ಅವಕಾಶ ಮಾಡಲಾಗುವುದು.

ಎಲ್ಲಿ?: ವಿ.ಆರ್‌. ಬೆಂಗಳೂರು, ವೈಟ್‌ಫೀಲ್ಡ್
ಯಾವಾಗ?: ಡಿ. 22-29

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.