ಕೊಕ್ಕೋ, ರಬ್ಬರ್‌ ಬೆಲೆ ಏರಿಕೆ


Team Udayavani, Dec 24, 2019, 4:00 AM IST

cd-35

ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಹೊಸ ಅಡಿಕೆ ಕಳೆದ ವಾರದ 255 ರೂ.ಗಳಿಂದ ಇಳಿಕೆ ಕಂಡು 240 ರೂ.ಗೆ ಖರೀದಿಯಾಗಿದೆ. ಕಳೆದ ವಾರದ ಹಿಂದೆ 260 ರೂ. ತನಕ ಬೆಳವಣಿಗೆಯಾಗಿತ್ತು. ಹಳೆಯ ಅಡಿಕೆ (ಸಿಂಗಲ್‌ ಚೋಲ್‌) 260 – 300 ರೂ. ತನಕ ಖರೀದಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪಠೊರಾ 200-210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 90-110 ರೂ., ಕರಿಕೋಟು 80- 100 ರೂ. ಧಾರಣೆ ಪಡೆಯುತ್ತಿವೆ.

ಕಾಳುಮೆಣಸು ಯಥಾಸ್ಥಿತಿ
ಕಾಳುಮೆಣಸಿನ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ಕೆ.ಜಿ.ಗೆ 320 ರೂ. ತನಕ ಖರೀದಿಯಾಗಿದೆ. ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ, ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರಿದಿದೆ.

ರಬ್ಬರ್‌ ಅಲ್ಪ ಏರಿಕೆ
ರಬ್ಬರ್‌ ಧಾರಣೆಯಲ್ಲಿ ಮತ್ತೆ ಅಲ್ಪ ಏರಿಕೆ ಕಂಡಿದೆ. ಕಳೆದ ವಾರ 129.50 ರೂ.ಗೆ ಖರೀದಿಯಾಗಿತ್ತು. ಈ ವಾರ 130 ರೂ.ಗೆ ಖರೀದಿಯಾಗಿದೆ.

ಕರಾವಳಿ ಭಾಗದ ಬೆಳೆಗಾರರ ಪ್ರಮುಖ ವಾಣಿಜ್ಯ ಬೆಳೆ ಎಣಿಸಿಕೊಂಡಿರುವ ರಬ್ಬರ್‌ ಕೆಲವು ಸಮಯದ ಹಿಂದೆ ಚೇತೋಹಾರಿ ಏರಿಕೆಯನ್ನು ಕಂಡು ಬೆಳೆಗಾರರಲ್ಲಿ ಖುಷಿಯನ್ನು ತಂದಿತ್ತು. ರಬ್ಬರ್‌ ಬೆಲೆ ವರ್ಷಗಳ ಬಳಿಕ 150 ರೂ.ಗೆ ತಲುಪಿತ್ತು. ಆದರೆ ಕೆಲವು ವಾರಗಳಿಂದ ಇಳಿಕೆಯ ಹಾದಿಯಲ್ಲಿ ಸಾಗಿತ್ತು. ಆರ್‌ಎಸ್‌ಎಸ್‌ 4- 130 ರೂ., ಆರ್‌ಎಸ್‌ಎಸ್‌ 5 – 124 ರೂ.ಗೆ ಖರೀದಿಯಾಗಿದೆ.

ಕೊಕ್ಕೋ ಧಾರಣೆ ಏರಿಕೆ
ಈ ವಾರ ಕೊಕ್ಕೋ ಧಾರಣೆಯಲ್ಲೂ ಅಲ್ಪ ಏರಿಕೆಯಾಗಿದೆ. ಕಳೆದ ವಾರ 45-48 ರೂಗೆ ಖರೀದಿಯಾಗಿದ್ದ ಕೊಕ್ಕೋ ಈ ವಾರ 50-53 ರೂ. ತನಕ ಖರೀದಿಯಾಗಿದೆ.
ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕೆಲವು ವರ್ಷಗಳಿಂದ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ. ಆದರೆ ಈಗ ಮಾತ್ರ ಬೆಲೆ ಇಳಿಕೆಯಲ್ಲಿದೆ.

ತೆಂಗು ಧಾರಣೆ
ಈ ವಾರ ತೆಂಗಿನಕಾಯಿ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ತೆಂಗಿನಕಾಯಿ ಸಣ್ಣ ಗಾತ್ರ(ಕೆ.ಜಿ.ಗೆ) 20-24 ರೂ., ತೆಂಗಿನಕಾಯಿ ಮಧ್ಯಮ ಗಾತ್ರ (ಕೆ.ಜಿ.ಗೆ) 25-29 ರೂ., ತೆಂಗಿನಕಾಯಿ ದೊಡ್ಡ ಗಾತ್ರ (ಕೆ.ಜಿ.ಗೆ) 30-33 ರೂ.ಗೆ ಖರೀದಿಯಾಗಿದೆ.

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.