ವಂಡರ್‌ಲಾನಲ್ಲಿ ಅದ್ದೂರಿ ಕ್ರಿಸ್ಮಸ್‌, ಹೊಸ ವರ್ಷ ಆಚರಣೆ


Team Udayavani, Dec 22, 2019, 3:05 AM IST

wonderla

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್ಮೆಂಟ್‌ ಪಾರ್ಕ್‌ ಆಗಿರುವ ವಂಡರ್‌ಲಾ ಕ್ರಿಸ್ಮಸ್‌ ಹಾಗೂ ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಡಿ.21ರಿಂದ ಆರಂಭಗೊಂಡು, 2020ರ ಜ.1ರವರೆಗೂ ಅದ್ದೂರಿಯಾಗಿ ನಡೆಯಲಿರುವ ಈ ಎರಡು ಆಚರಣೆ ಯಲ್ಲಿ ಅಭೂತಪೂರ್ವ ಮೆರವಣಿಗೆ, ಆಕರ್ಷಕ ಲೈವ್‌ ಶೋಗಳು, ಸ್ಟ್ರೀಟ್‌ ಮ್ಯಾಜಿಕ್‌, ಫ‌ುಡ್‌ಫೆಸ್ಟ್‌ ಹಾಗೂ ಇನ್ನು ಅನೇಕ ರೀತಿಯ ಆಕರ್ಷಣೆಗಳು ಪ್ರೇಕ್ಷಕರಿಗೆ ಸಿಗಲಿದೆ.

ಕ್ರಿಸ್ಮಸ್‌ ಆಚರಣೆಯನ್ನು ಇನ್ನಷ್ಟು ಸಂತಸದಿಂದ ನಡೆಸುವ ಉದ್ದೇಶದಿಂದ ವಿಶೇಷ ಡಿಸ್ಕೌಂಟ್‌ ಆಫ‌ರ್‌ಗಳನ್ನು ಇಡಲಾಗಿದೆ. 8088020000 ಸಂಖ್ಯೆಗೆ ಮಿಸ್ಡ್ಕಾಲ್‌ ನೀಡುವ ಮೂಲಕ ವಿಶೇಷ ಡಿಸ್ಕೌಂಟ್‌ಗೆ ಅರ್ಹತೆ ಪಡೆಯಬಹು ದಾಗಿದೆ. ಈ ಡಿಸ್ಕೌಂಟ್‌ ಆಫ‌ರ್‌ ಮಕ್ಕಳು ಮತ್ತು ವಯಸ್ಕರಿಗೆ ಅನ್ವಯವಾಗುತ್ತದೆ. ಇದರ ಜತೆಗೆ ಕ್ರಿಸ್ಮಸ್‌ ಆಚರಣೆ ಸಂದರ್ಭದಲ್ಲಿ ಅತಿಥಿಯಾಗಿ ಆಗಮಿಸು ವವರಿಗೆ ಲಕ್ಕಿ ಡ್ರಾ ಸ್ಪರ್ಧೆಯನ್ನು ಆಯೋಜಿ ಸಲಾಗಿದೆ ಎಂದು ವಂಡರ್‌ ಲಾ ತಿಳಿಸಿದೆ.

ವಂಡರ್‌ ಲಾ ಜಂಟಿ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್‌ ಜೊಸೇಫ್ ಈ ಸಂಬಂಧ ಮಾಹಿತಿ ನೀಡಿ, ನಾವು ಅತ್ಯಂತ ಸಂತೋಷದಿಂದ ಇಲ್ಲಿಗೆ ಬರುವವರ ಖುಷಿಗಾಗಿ ಆಚರಣೆಗಳನ್ನು ನಡೆಸುತ್ತಿರುತ್ತೇವೆ. ಇಲ್ಲಿಗೆ ಬರುವ ಪ್ರತಿಯೊಬ್ಬರು ತಮ್ಮ ಒಂದೊಂದು ಕ್ಷಣವನ್ನು ಖಷಿಯಿಂದ ಕಳೆಯುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಈ ವರ್ಷದ ವಿಶೇಷವೆಂದರೆ 5999 ರೂ.(ಜಿಎಸ್‌ಟಿ ಹೊರತುಪಡಿಸಿ)ಗಳಿಗೆ ಪಾರ್ಕ್‌ಗೆ 2 ಟಿಕೆಟ್‌ ಮತ್ತು ಬೆಳಗಿನ ತಿಂಡಿಯ ಜತೆಗೆ ವಂಡಲ್‌ ಲಾ ರೆಸಾರ್ಟ್‌ನಲ್ಲಿ ಒಂದು ರಾತ್ರಿ ಉಳಿಯಲು ಅವಕಾಶವಿದೆ. ಹಾಗೆಯೇ, 9999ರೂ.(ಜಿಎಸ್‌ಟಿ ಹೊರತುಪಡಿಸಿ)ಗೆ ಇಬ್ಬರು, ಎರಡು ದಿನ ಪಾರ್ಕ್‌ನಲ್ಲಿ ವಿವಿಧ ಆಟಗಳನ್ನು ಸವಿಯಬಹುದಾಗಿದೆ. ಜತೆಗೆ, ಬೆಳಗಿನ ತಿಂಡಿಯೊಂದಿಗೆ 2 ರಾತ್ರಿ ವಂಡಲ್‌ ಲಾ ರೆಸಾರ್ಟ್‌ನಲ್ಲಿ ಉಳಿಯಲು ಅವಕಾಶ ಇದೆ ಎಂದರು.

ಇದರ ಜತೆಗೆ, ವಂಡಲ್‌ ಲಾ ರೆಸಾರ್ಟ್‌ ರೆಸಿಡೆನ್ಸಿಯಲ್‌ ಪ್ಯಾಕೇಜ್‌ನ್ನು ಕೂಡ ಬಿಡುಗಡೆ ಮಾಡಲಾಗಿದೆ. 14,999 ರೂ.ಗಳಿಗೆ(ಜಿಎಸ್‌ಟಿ ಹೊರತುಪಡಿಸಿ), ಊಟ, ತಿಂಡಿ ಹಾಗೂ ಇತರ ಸೌಲಭ್ಯ ಇದರಡಿಯಲ್ಲಿ ಸಿಗಲಿದೆ. ವಂಡಲ್‌ ಲಾ ವೆಬ್‌ಸೈಟ್‌ www.wonderla.com ಮೂಲಕ 10 ದಿನಗಳ ಮೊದಲು ಮುಂಗಡ ಬುಕ್ಕಿಂಗ್‌ ಮಾಡಿಕೊಳ್ಳುವ ಮೂಲಕ ಶೇ.10ರಷ್ಟು ಡಿಸ್ಕೌಂಟ್‌ ಕೂಡ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.