ಸ್ವತಂತ್ರ ಮನಸ್ಸಿನ ಅಭಿವ್ಯಕ್ತಿಯೇ ಸೃಜನಶೀಲತೆ: ಮುಕುಂದರಾಜ್‌

ಯುವಜನತೆ ಮತ್ತು ವಿಶ್ವಮಾನವ ತತ್ವ ವಿಚಾರ ಸಂಕಿರಣ-ಉಪನ್ಯಾಸ

Team Udayavani, Dec 22, 2019, 3:34 PM IST

22-Decemebrer-19

ಕಡೂರು: ಸೃಜನಶೀಲತೆ ಎಂಬುದು ಸ್ವತಂತ್ರ ಮನಸ್ಸಿನ ಅಭಿವ್ಯಕ್ತಿ. ಆ ಸ್ವತಂತ್ರ ಮನೋಭಾವವೇ ಕುವೆಂಪು ಅವರನ್ನು ಸೃಷ್ಟಿಸಿತು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಎಲ್‌.ಎಂ.ಮುಕುಂದರಾಜ್‌ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಭಾರತ್‌ ಸ್ಕೌಟ್ಸ್‌, ರೇಂಜರ್‌ ಮತ್ತು ರೋವರ್ ಘಟಕದ ವತಿಯಿಂದ ಶನಿವಾರ ಏರ್ಪಡಿಸಿದ್ದ ಯುವಜನತೆ ಮತ್ತು ವಿಶ್ವಮಾನವ ತತ್ವ ವಿಚಾರ ಸಂಕಿರಣದಲ್ಲಿ ಅವರು ಉಪನ್ಯಾಸ ನೀಡಿದರು.

ಮಹಾಕಾವ್ಯಗಳು ನಮ್ಮ ಇತಿಹಾಸದ ಅಕರಗಳೆಂದರೆ ತಪ್ಪಲ್ಲ. ಅವುಗಳಲ್ಲಿ ಸೂಕ್ಷ್ಮ ಸತ್ಯಗಳ ಅನಾವರಣವಿದೆ. ಕುವೆಂಪು ಅವರ ರಾಮಾಯಣದಲ್ಲಿ ಮಹಿಳಾ ಪ್ರಾಧಾನ್ಯತೆಯನ್ನು ಕಾಣಬಹುದು. ರಾವಣ ತನ್ನ ಆಡಳಿತದಲ್ಲಿ ಸಮುದ್ರ ಸೇನೆಗೆ ಸಿಂಹಿಣಿ, ಗಡಿ ಭದ್ರತೆಗೆ ಲಂಕಿಣಿ, ಮುಜರಾಯಿ ವ್ಯವಹಾರಕ್ಕೆ ಲಂಕಾರತ್ನೆ ಮುಂತಾದವರನ್ನು ನಿಯೋಜಿಸಿದ್ದ.

ಅಂದರೆ, ಮಹಿಳೆಯರೂ ಪುರುಷ ಸಮಾನರಾಗಿ ಜವಾಬ್ದಾರಿ ಹೊರುತ್ತಿದ್ದರೆಂಬ ಕಲ್ಪನೆಯೇ ಕುವೆಂಪು ವೈಚಾರಿಕತೆಯನ್ನು ಬಿಂಬಿಸುತ್ತದೆ ಎಂಬುದನ್ನು ಗಮನಿಸಬೇಕು ಎಂದರು. ಕುವೆಂಪು ಧರ್ಮ ವಿರೋಧಿ ಯಲ್ಲ. ನಾಸ್ತಿಕರೂ ಅಲ್ಲ. ಅವರದ್ದು ಶೂದ್ರರಿಗೆ  ನಿಯಾಗುವ, ಮಹಿಳಾ ಸಬಲೀಕರಣದ ಪರವಾದ ಧ್ವನಿ. ಜಾತಿ-ಧರ್ಮಗಳ ಹಂಗಿಲ್ಲದ ಮನುಷ್ಯ. ಜಾತಿ ಮತ್ತು ಮಾನವ ಪ್ರಜ್ಞೆ, ವಿಶ್ವ ಭಾತೃತ್ವದ ಪ್ರಜ್ಞೆ ಮೂಡಿಸಲು ಶ್ರಮಿಸಿದರು. ಅವರ ರಚನೆಗಳಲ್ಲಿ ವಿಶ್ವಮಾನವ ಪ್ರಜ್ಞೆ ಮೂಡಬೇಕೆಂಬ ಕಳಕಳಿ ಎದ್ದು ಕಾಣುತ್ತದೆ ಎಂದರು.

ಶೂದ್ರರಿಗೆ ಸಾಹಿತ್ಯ ರಚನಾ ಪಾಂಡಿತ್ಯವಿತ್ತು ಎಂಬುದಕ್ಕೆ ರಾಮಾಯಣ, ಮಹಾಭಾರತ ಕಾವ್ಯಗಳೇ ಸಾಕ್ಷಿ. ಕಾಳಿದಾಸನಂತಹ ಮಹೋನ್ನತ ಕವಿಯೂ ಶೂದ್ರನೇ. ಆದರೆ, ಮಹಾಕಾವ್ಯ ರಚನಾ ಸಾಮರ್ಥ್ಯ ಹೊಂದಿದ್ದ. ಆದ್ದರಿಂದಲೇ ವಾಲ್ಮೀಕಿ, ವ್ಯಾಸರು ಇಂದಿಗೂ ಜೀವಂತವಿದ್ದಾರೆ. ಕುವೆಂಪು ಅವರನ್ನು ಚಿಂತನಕಾರರೆಂದು ಬಣ್ಣಿಸುವ ಆತುರದಲ್ಲಿ ಜನರಿಂದ ದೂರ ಮಾಡಿದ್ದೇವೆಂಬ ಆತಂಕ ಕಾಡುತ್ತಿದೆ. ಇಂದಿನ ಪರ್ವ ಕಾಲದಲ್ಲಿ ಯುವಜನತೆಗೆ ಸಾಮಾಜಿಕ ಚಿಂತನೆ ನಡೆಸಲು ಬಹಳಷ್ಟು ಅವಕಾಶಗಳಿವೆ. ಈ ನಿಟ್ಟಿನಲ್ಲಿ ಕುವೆಂಪು ಚಿಂತನೆಗಳನ್ನು ಅರ್ಥೈಸಿಕೊಂಡು ಒಂದಿಷ್ಟು ಅಳವಡಿಸಿಕೊಂಡರೆ ನಾವೂ ವಿಶ್ವಮಾನವರಾಗಬಹುದು ಎಂದು ತಿಳಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ|
ದೊರೇಶ್‌ ಬಿಳಿಕೆರೆ ಮಾತನಾಡಿ, ಕುವೆಂಪು ಅವರ ಸಾಹಿತ್ಯ ಓದಿದರೆ ತಾರಣ್ಯ ಮರುಕಳಿಸುತ್ತದೆ ಎಂಬ ಮಾತಿದೆ. ಕುವೆಂಪು ಸಾಹಿತ್ಯ ಓದಿದರೆ ಎಂತಹವರೂ ವಿಶ್ವಮಾನವರಾಗಬಲ್ಲ ಅವಕಾಶವಿದೆ. ಯುವಜನತೆ ಇದರತ್ತ ಗಮನ ಹರಿಸಬೇಕೆಂದರು. ವಿಚಾರ ಸಂಕಿರಣದಲ್ಲಿ ರಂಗಕರ್ಮಿ ಸಂಸ ಸುರೇಶ್‌, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.