ಕರ್ನಾಟಕ ಗುಡಿಸಲು ಮುಕ್ತವಾಗಿಸಲು ಪಣ
Team Udayavani, Dec 23, 2019, 3:00 AM IST
ಬೀದರ: ಕರ್ನಾಟಕವನ್ನು ಗುಡಿಸಲು ಮುಕ್ತವಾಗಿಸಲು “ಗುಡಿಸಲು ಮುಕ್ತ ಪಟ್ಟಣ’ದ ಗುರಿ ಹಾಕಿಕೊಳ್ಳಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕವನ್ನು ಗುಡಿಸಲು ಮುಕ್ತವಾಗಿಸಲು “ಗುಡಿಸಲು ಮುಕ್ತ ಪಟ್ಟಣ’ದ ಗುರಿ ಹಾಕಿಕೊಳ್ಳಲಾಗಿದೆ. ಮನೆ ಕಟ್ಟಿಕೊಂಡ ಫಲಾನುಭವಿ ಗಳಿಗೆ ಹಣ ನೀಡಲು 211 ಕೋಟಿ ರೂ.ಗಳನ್ನು ಶನಿವಾರವಷ್ಟೇ ಬಿಡುಗಡೆ ಮಾಡಲಾಗಿದೆ.
59 ಸಾವಿರ ಫಲಾನುಭವಿಗಳಿಗೆ ಸೋಮವಾರವೇ ಅವರ ಖಾತೆಗೆ ಹಣ ಜಮೆ ಮಾಡಲಾ ಗುತ್ತದೆ. ಇದರಲ್ಲಿ ಅವ್ಯವಹಾರ, ಅನರ್ಹರಿಗೆ ಮನೆ ನೀಡಿದ್ದರೆ ತಡೆ ಹಿಡಿಯಲಾಗುತ್ತದೆ ಎಂದರು. ರಾಜ್ಯದಲ್ಲಿ 1.80 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದ ಲಾಗಿದೆ. ಮಾರ್ಚ್ನೊಳಗೆ 43 ಸಾವಿರ ಮನೆ ನಿರ್ಮಿಸ ಲಾಗುವುದು. ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರದ ಜಮೀನು ಇಲ್ಲದ ಗ್ರಾಮಗಳಲ್ಲಿ ಮನೆ ಕಟ್ಟಿಕೊಡಲು ಜಮೀನು ಖರೀದಿಸಲು ಮುಂದಿನ ಮೂರುವರೆ ವರ್ಷಕ್ಕಾಗಿ 100 ಕೋಟಿ ರೂ.ಮೀಸಲಿಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ