ಬಾಯಕ್ಕ ಮೇಟಿ ನೇತೃತ್ವದ ಪ್ಯಾನೆಲ್‌ಗೆ ಗೆಲುವು


Team Udayavani, Dec 23, 2019, 11:40 AM IST

bk-tdy-2

ಬಾಗಲಕೋಟೆ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ತೀವ್ರ ತುರುಸಿನಿಂದ ನಡೆದ ಕರ್ನಾಟಕ ಪ್ರದೇಶ ಕುರುಬರ ಸಂಘದ ನಾಲ್ವರು ನಿರ್ದೇಶಕರ ಸ್ಥಾನಕ್ಕೆ ರವಿವಾರ ನಡೆದ ಚುನಾವಣೆಯಲ್ಲಿ ಜಿಪಂ ಅಧ್ಯಕ್ಷೆ ಗಂಗೂಬಾಯಿ (ಬಾಯಕ್ಕ) ಮೇಟಿ ನೇತೃತ್ವದ ಗುಂಪು ಭರ್ಜರಿ ಗೆಲುವು ಸಾಧಿಸಿದೆ.

ಸಾಮಾನ್ಯ ಮಹಿಳಾ ನಿರ್ದೇಶಕ ಸ್ಥಾನಕ್ಕೆ ಬಾಯಕ್ಕ ಮೇಟಿ (1181 ಮತ), ಸಾಮಾನ್ಯ ಸ್ಥಾನಗಳಿಗೆ ಶ್ರೀಶೈಲ ದಳವಾಯಿ (1038), ಡಿ.ಬಿ. ಸಿದ್ದಾಪುರ (743), ಹನಮಂತ ಅಪ್ಪನ್ನವರ (720) ಮತಗಳನ್ನು ಪಡೆದು ಅಯ್ಕೆಯಾಗಿದ್ದಾರೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಗೆ ಒಟ್ಟು 12 ಜನ ಸ್ಪರ್ಧೆ ಮಾಡಿದ್ದರು. ಕುರುಬರ ರಾಜ್ಯ ಸಂಘಕ್ಕೆ ಜಿಲ್ಲೆಯಿಂದ ನಾಲ್ವರು ನಿರ್ದೇಶಕರನ್ನು ಆಯ್ಕೆ ಮಾಡಬೇಕಿತ್ತು. ರವಿವಾರ ನವನಗರದ ಕಾಳಿದಾಸ ಕಾಲೇಜ್‌ ನಲ್ಲಿ ನಡೆದ ಮತದಾನದಲ್ಲಿ ಸಂಘದ ಸದಸ್ಯತ್ವದ ಜತೆಗೆ ಮತದಾನದ ಹಕ್ಕು ಹೊಂದಿದ್ದ ಸಮಾಜದ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಜಿಲ್ಲೆಯ ಕುರುಬ ಸಮಾಜದ ಮತದಾನ ಹಕ್ಕು ಹೊಂದಿರುವ ಮತದಾರರು, ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುವುದು ಕಂಡು ಬಂತು.

ಕುರುಬರ ಸಂಘದ ನಾಲ್ಕು ನಿರ್ದೇಶಕ ಸ್ಥಾನಕ್ಕೆ ಜಿಪಂ ಅಧ್ಯಕ್ಷೆಯೂ ಆಗಿರುವ ಬಾಯಕ್ಕ ಮೇಟಿ, 2ನೇ ಬಾರಿ ಸ್ಪರ್ಧೆ ಮಾಡಿದ್ದು, ಬಾಯಕ್ಕ ಮೇಟಿ ನೇತೃತ್ವದ ಪ್ಯಾನೆಲ್‌ನಲ್ಲಿ ಶ್ರೀಶೈಲ ದಳವಾಯಿ, ಹನಮಂತ ಅಪ್ಪನ್ನವರ, ಡಿ.ಬಿ. ಸಿದ್ದಾಪುರ ಸ್ಪರ್ಧಿಸಿದ್ದರು. ಸಾಮಾಜಿಕ ಕಾರ್ಯಕರ್ತೆ ಸುವರ್ಣಾ ನಾಗರಾಳ, ಸಿದ್ದಪ್ಪ ಸೂಳಿಬಾವಿ, ಸಿದ್ದು ದೇವಗೋಳ ಹಾಗೂ ಯಮನಪ್ಪ ನಿಂಬಲಗುಂದಿ ಅವರು ಮತ್ತೂಂದು ಗುಂಪು ರಚಿಸಿಕೊಂಡು ಕಣಕ್ಕಿಳಿದ್ದರು. ಈ ಎರಡು ಗುಂಪುಗಳಲ್ಲದೇ ರೈತ ಚಳವಳಿ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಯಲ್ಲಪ್ಪ ಹೆಗಡ್ಯಾರ (ಯಲ್ಲಪ್ಪ ಹೆಗಡೆ), ಚಂದಪ್ಪ ಹೂಲಗೇರಿ, ರೇವಣಸಿದ್ದ ಭೀಮಪ್ಪ ಕುರುಬರ, ಹನಮಂತ ಗೊರವರ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು.

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.