ಕರ್ಕಿ ಗ್ರಾಮಸ್ಥರಿಂದ ಹೆದ್ದಾರಿ ಬಂದ್‌


Team Udayavani, Dec 24, 2019, 4:17 PM IST

uk-tdy-2

ಹೊನ್ನಾವರ: ಕರ್ಕಿ ಗ್ರಾಮದವರ ದಶಕಗಳ ಸಮಸ್ಯೆ ಕಡಲ್ಕೊರೆತ ಹಾಗೂ ಸಮುದ್ರದ ಉಪ್ಪು ನೀರು ಮುಂತಾದ ಸಮಸ್ಯೆಗಳನ್ನು ಎಲ್ಲಾ ಸರ್ಕಾರಗಳು ನಿರ್ಲಕ್ಷಿಸಿದೆ. ಸಮಸ್ಯೆಯನ್ನು ಬಗೆಹರಿಸುವತ್ತ ಗಮನಹರಿಸಬೇಕು ಎಂದು ಕರ್ಕಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಬಂದ್‌ ನಡೆಸಿ ಪ್ರತಿಭಟನೆ ನಡೆಸಿದರು.

ಕರ್ಕಿ ಗ್ರಾಪಂ ಮುಂಭಾಗದಿಂದ ಪೊಲೀಸ್‌ ಬಂದೋಬಸ್ತ್ಮ ಧ್ಯೆ ಸಾಗಿ ಬಂದ ಗ್ರಾಮಸ್ಥರು ಜ್ಞಾನೇಶ್ವರಿ ಮಠದ ಬಳಿ ಬಂದು ಹೆದ್ದಾರಿಯಲ್ಲಿ ಧರಣಿ ಕುಳಿತರು. ಪೊಲೀಸ್‌ ಅಧಿಕಾರಿಗಳು ಶಾಂತಿಯುತ ಪ್ರತಿಭಟನೆಗೆ ಮನವಿ ನಡೆಸಿ, ಹೆದ್ದಾರಿ ತಡೆ ನಡೆಸದಂತೆ ಪ್ರತಿಭಟನಾಕಾರರ ಮನವೊಲಿಸಲು ಮುಂದಾದರು. ಆದರೆ ಅಧಿಕಾರಿಗಳು ಸ್ಥಳಕ್ಕೆ ಬಂದು ಬಗೆಹರಿಸುತ್ತೇವೆ ಎಂದು ಆಶ್ವಾಸನೆ ನೀಡುವ ಒಳಗೆ ಯಾವುದೇ ರೀತಿಯ ಪ್ರತಿಭಟನೆ ವಾಪಸ್‌ ಪಡೆಯುವುದಿಲ್ಲ ಎಂದರು.

ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ತಹಶೀಲ್ದಾರ್‌ ವಿವೇಕ ಶೇಣಿ ಮಾತನಾಡಿ ನಿಮ್ಮ ಮನವಿಯನ್ನು ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ. ತಡೆಗೋಡೆ ನಿರ್ಮಾಣಕ್ಕೆ ಸುಮಾರು 8 ಕೋಟಿ ವೆಚ್ಚದ ಯೋಜನೆ ಮಂಜೂರಿ ಹಂತದಲ್ಲಿದೆ ಎನ್ನುವ ಮಾಹಿತಿ ನೀಡಿದರು. ಜಿಪಂ ಸದಸ್ಯ ಶಿವಾನಂದ ಹೆಗಡೆ ಮಾತನಾಡಿ ಇಂದು ಸಾಂಕೇತಿಕವಾಗಿ ಹೋರಾಟ ಆರಂಭವಾಗಿದೆ. ಇದು ಕೇವಲ ಮನವಿ ಕೊಡುವುದಕ್ಕೆ ಸೀಮಿತವಾದ ಪ್ರತಿಭಟನೆಯಲ್ಲ. ಈಗಲೇ ಸರ್ಕಾರ ಎಚ್ಚೆತ್ತುಕೊಂಡು ಆದಷ್ಟು ಬೇಗ ಸಂಬಂಧಪಟ್ಟ ಕಾಮಗಾರಿಗೆ ಅನುದಾನ ಮಂಜೂರಿ ಮಾಡಲು ಮುಂದಾಗಬೆಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಹೆಬ್ಟಾರ, ತಾಪಂ ಸದಸ್ಯ ತುಕಾರಾಮ ನಾಯ್ಕ ಮೊದಲಾದವರು ಬೇಡಿಕೆ ಈಡೇರಿಸಲು ಆಗ್ರಹಿಸಿದರು. ನಂತರ ಧರಣಿ ಹಿಂತೆಗೆದುಕೊಳ್ಳಲಾಯಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.