ಕ್ರಿಸ್ಮಸ್ ಹಬ್ಬಕ್ಕೆ ಕೇಕ್ ಗೆ ಹೆಚ್ಚು ಪ್ರಾಮುಖ್ಯತೆ ಯಾಕೆ? ಹಿಡನ್ ಫ್ರೂಟ್ ಕೇಕ್ ಎಂದರೇನು


Team Udayavani, Dec 24, 2019, 8:02 PM IST

cris

ಕ್ರಿಸ್ ಮಸ್ ಎಂದರೆ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ತಾರೀಖಿನಂದು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಮನೆಯಲ್ಲಿ ಪುಟ್ಟದಾದ ಕೊಟ್ಟಿಗೆ ಕಟ್ಟಿ ಕ್ರಿಸ್ತಜನನದ ಗೊಂಬೆಗಳನ್ನಿಡುವುದು ಹಾಗೆ ವಿಶಿಷ್ಟ ತಿಂಡಿಗಳನ್ನು ಹಾಗೂ ಉಡುಗೊರೆಗಳನ್ನು ಹಂಚುವುದು.

ಕ್ರಿಸ್‌ಮಸ್‌ ಎಂದರೆ ನೆನಪಾಗುವುದೇ ಸ್ವಾದಿಷ್ಟ ಕೇಕ್‌ . ಕೇಕ್ ಇಲ್ಲದೇ ಕ್ರಿಸ್ ಮಸ್ ಇಲ್ಲ. ನಗರದ ಹಲವೆಡೆ ಕೇಕ್‌ ಪ್ರದರ್ಶನಗಳು ಕೂಡ ನಡೆಯುತ್ತವೆ. ಕ್ರಿಸ್ ಮಸ್ ಹಬ್ಬ ಒಂದು ತಿಂಗಳು ಬಾಕಿ ಇರುವಾಗಲೇ ಕೇಕ್ ಗಳನ್ನು ತಯಾರಿಸುತ್ತಾರೆ. ಈ ಕೇಕ್‌ ಅನ್ನು ಹೇಗೆ ತಯಾರು ಮಾಡುತ್ತಾರೆ! ಅದರಲ್ಲೂ ಹಬ್ಬಕ್ಕೆಂದೇ ವಿಶಿಷ್ಟ ಬಗೆಯ ಕೇಕ್‌ ತಯಾರಿಸುವುದು ಹೇಗೆ ಎನ್ನುವ ಕುತೂಹಲ ಸಹಜ.

“ಹಿಡನ್ ಫ್ರುಟ್‌ ಕೇಕ್” ಎನ್ನುವುದು ಕ್ರಿಸ್‌ಮಸ್‌ ಹಬ್ಬಕ್ಕೆ ತಯಾರಿಸಲ್ಪಡುವ ಒಂದು ವಿಶೇಷ ಕೇಕ್‌ ಕ್ರಿಸ್ಮಸ್ ಹಬ್ಬದ ಕೇಕ್ ತಯಾರಿಕೆಗೆ ವಿವಿಧ ಬಗೆಯ ಹಣ್ಣುಗಳನ್ನು ಒಟ್ಟಿಗೆ ಸುರಿಯುವ ಮೂಲಕ ಕೇಕ್ ಮಿಕ್ಸಿಂಗ್ ಮಾಡುತ್ತಾರೆ ಮಿಕ್ಸಿಂಗ್ ನಲ್ಲಿ ಒಣ ಹಣ್ಣುಗಳು, ಕ್ಯಾಂಡಿಡ್ ಲೆಮೆನ್, ಕಿತ್ತಳೆಹಣ್ಣಿನ ಪೀಲ್, ದಾಲ್ಚಿನ್ನಿ, ಚೆರ್ರಿ ಹಣ್ಣುಗಳ ಜತೆಗೆ ದ್ರಾಕ್ಷಿ ಹಣ್ಣಿನ ವೈನ್, ರಮ್, ಜೇನುತುಪ್ಪ, ಬಾದಾಮಿ ತುಣುಕುಗಳನ್ನು ಹಾಕಿ ಮಾಡುತ್ತಾರೆ.

ಪ್ಲಮ್‌ ಕೇಕ್‌, ಸ್ಟೊಲೆನ್‌ ಕೇಕ್‌, ಚಾರ್ಬೆಲಿ, ಸ್ಪೆಕ್ಯುಲೂಸ್‌, ವೆನಿಲಾ ಕಿಪ್‌ಫೆರ್ಲ್‌, ಬಸ್ಲೆ ರ್‌ ಬ್ರುನ್ಸ್ಲಿ, ಸ್ಪಿಟ್ಸ್‌ಬುಬೆನ್‌, ಯೂಲೆ ಲಾಗ್ಸ್‌, ಮಿನ್ಸ್‌ ಪೀಸ್‌, ಕ್ಯಾಡಿಂಡ್‌ ಸ್ಟೋಲನ್‌ ಬ್ರೆಡ್‌, ಜಿಂಜರ್‌ ಹೌಸ್‌, ಸ್ಟೀಮ್ಡ್‌ ಪ್ಲಮ್‌ ಪಡ್ಡಿಂಗ್‌, ಆ್ಯಪಲ್‌ ಕ್ರೀಂ ಕೇಕ್‌. ಹೀಗೆ ತಮಗೆ ಇಷ್ಟವಾದ ಕೇಕುಗಳನ್ನು ತಂದು ಕ್ರಿಸ್‌ಮಸ್ ಸೆಲೆಬ್ರೇಷನ್ ಮಾಡ್ತಾರೆ. ಅದರಲ್ಲೂ ಸ್ಪೆಷಲಿ ಫ್ರೂಟ್ ಕೇಕ್ ಕೊಟ್ಟಿ ಆಚರಿಸುತ್ತಾರೆ. ಜೀಸಸ್ ಹುಟ್ಟಿದ ಖುಷಿಗೆ ಕ್ರಿಸ್‌ಮಸ್ ಕೇಕ್‌ ಕೊಟ್ಟು ಖುಷಿ ಹಂಚುತ್ತಾರೆ.

ಸಾನಿಯಾ. ಆರ್
ಎಸ್ ಡಿ ಯಂ ಕಾಲೇಜ್ ಉಜಿರೆ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.