ಮದರಂಗಿಯಲ್ಲಿ ಪ್ರೀತಿಯ ರಂಗು ಮೂಡಿದೆ…


Team Udayavani, Dec 25, 2019, 4:19 AM IST

sz-14

ಮದುವೆಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುವುದು ಮೆಹಂದಿ. ಹೆಣ್ಣಿನ ಕೈ-ಕಾಲಿಗೆ ಮದರಂಗಿ ಬಿಡಿಸುವ ದಿನವನ್ನು “ಮೆಹಂದಿ ಶಾಸ್ತ್ರ’ದ ಹೆಸರಿನಲ್ಲಿ ಅದ್ಧೂರಿಯಾಗಿ ಆಚರಿಸುವುದುಂಟು. ಮದುವೆಯಾಗುವ ಹುಡುಗನ ಹೆಸರನ್ನು ಮದರಂಗಿಯ ಚಿತ್ತಾರದೊಳಗೆ ಸಣ್ಣದಾಗಿ ಬರೆದು, ಅದನ್ನು ವರನಿಗೆ ಹುಡುಕಲು ಹೇಳುವುದು, ಮದರಂಗಿಯಲ್ಲಿ ವಧು-ವರರ ಚಿತ್ರವನ್ನು ಮೂಡಿಸುವುದು, ಮದುವೆ ಶಾಸ್ತ್ರಗಳನ್ನು ಬಿಂಬಿಸುವ ಚಿತ್ತಾರಗಳು… ಹೀಗೆ ಅನೇಕ ಬಗೆಯ ಚಿತ್ತಾರಗಳು ಟ್ರೆಂಡ್‌ನ‌ಲ್ಲಿವೆ. ಆದರೆ, ಇಲ್ಲೊಬ್ಬಳ ಮದರಂಗಿ ಆಕೆಯ ಪ್ರೇಮ ಕತೆಯನ್ನೇ ಹೇಳಿ ಬಿಡುತ್ತದೆ.

ಕೋಲ್ಕತ್ತಾ ಮೂಲದ ಯುವತಿಯೊಬ್ಬಳು ತನ್ನ ಲವ್‌ಸ್ಟೋರಿಯನ್ನು, ಮದರಂಗಿ ಚಿತ್ತಾರವಾಗಿ ಕೈ ಮೇಲೆ ಮೂಡಿಸಿಕೊಂಡಿದ್ದಾಳೆ. ಅಂಗೈನಲ್ಲಿ, ಹದಿಹರೆಯದ ಹುಡುಗ-ಹುಡುಗಿಯ ಚಿತ್ರವಿದ್ದು, ಅದು ಹದಿನಾರನೇ ವಯಸ್ಸಿನಲ್ಲಿ ಅವರಿಬ್ಬರ ನಡುವೆ ಮೂಡಿದ ಪ್ರೀತಿಯನ್ನು ಬಿಂಬಿಸುತ್ತದೆ. ನಂತರ, ಆಕೆ ನ್ಯೂಯಾರ್ಕ್‌ಗೆ ಹೋಗಿದ್ದು, ಭಾರತದಲ್ಲಿದ್ದ ಹುಡುಗನನ್ನು ಮಿಸ್‌ ಮಾಡಿಕೊಂಡಿದ್ದು, ಕಾಲ-ದೇಶಗಳ ಅಂತರವಿದ್ದರೂ ಅವರ ಪ್ರೀತಿ ಕಿಂಚಿತ್ತೂ ಮುಕ್ಕಾಗದೆ ಉಳಿದಿದ್ದು…ಇವೆಲ್ಲವೂ ಮದರಂಗಿಯ ಚಿತ್ತಾರವಾಗಿ ಕೈ ಮೇಲೆ ಮೂಡಿವೆ. ಪ್ರೀತಿಸಿದವರ ಹೆಸರನ್ನು ಟ್ಯಾಟೂ ಹಾಕಿಸಿಕೊಳ್ಳುವ ಬಹಳಷ್ಟು ಜನರಿದ್ದಾರೆ. ಆದರೆ, ಇಷ್ಟು ಕ್ರಿಯೇಟಿವ್‌ ಆಗಿ ಯೋಚಿಸುವವರ ಸಂಖ್ಯೆ ಕಡಿಮೆಯೇ.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.