ಆರ್ಥಿಕ ಹಿಂಜರಿತ: ಕ್ರಮ ಕೈಗೊಳ್ಳಿ
Team Udayavani, Dec 25, 2019, 1:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಷಿಂಗ್ಟನ್: ಭಾರತ ಗಂಭೀರವಾದ ಆರ್ಥಿಕ ಹಿಂಜರಿತದ ಮಧ್ಯ ಭಾಗದಲ್ಲಿದ್ದು, ಸರಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಂ.ರಾ. ಹಣಕಾಸು ಸಂಸ್ಥೆ (ಐಎಂಎಫ್) ಸಲಹೆ ನೀಡಿದೆ.
ಇತ್ತೀಚಿನ ವರ್ಷಗಳಲ್ಲಿ ಲಕ್ಷಾಂತರ ಮಂದಿಯ ಬಡತನವನ್ನು ನೀಗಿಸಿದ್ದ ಭಾರತವು ಸದ್ಯ ಆರ್ಥಿಕ ಕುಸಿತ ಕಾಣುತ್ತಿದೆ. ಕೇಂದ್ರ ಸರಕಾರವು ತ್ವರಿತ ಸುಧಾರಣೆ ನೀತಿ ಜಾರಿಗೊಳಿಸಬೇಕಿದೆ ಎಂದು ಸಂಸ್ಥೆ ನಿರ್ದೇಶಕ ಸಲ್ಗಾಡೋ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ