ಪೇಜಾವರ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಕೆ


Team Udayavani, Dec 26, 2019, 3:06 AM IST

pejavara

ಉಡುಪಿ: ಪೇಜಾವರ ಶ್ರೀಗಳಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಹಲವು ಗಣ್ಯರು ಭೇಟಿ ನೀಡಿ ಅವರ ಕ್ಷೇಮಾರ್ಥ ಪ್ರಾರ್ಥನೆ ಸಲ್ಲಿಸಿದರು. ಕಾಂಗ್ರೆಸ್‌ ಪ್ರದೇಶ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಭೇಟಿ ನೀಡಿ, “ನಾನು ಚಿಕ್ಕ ವಯಸ್ಸಿನಲ್ಲಿ ತಂದೆ ಜತೆ ಭೇಟಿ ಮಾಡಿದ್ದೆ. ಆಧ್ಯಾತ್ಮಿಕ, ಧಾರ್ಮಿಕ ಸೇವೆ ಮಾಡಿದ ಶಕ್ತಿ ಅವರಲ್ಲಿದೆ. ಅವರು ಶೀಘ್ರ ಗುಣಮುಖರಾಗಲಿ’ ಎಂದು ಪ್ರಾರ್ಥಿಸಿದರು.

ವಿಹಿಂಪ ರಾಷ್ಟ್ರೀಯ ಅಧ್ಯಕ್ಷ, ಮಾಜಿ ರಾಜ್ಯಪಾಲ ಸದಾಶಿವ ಕೋಕಡೆ, ಪ್ರ.ಕಾರ್ಯದರ್ಶಿ ಮಿಲಿಂದ್‌ ಪೆರಾಂಜೆ ಭೇಟಿ ನೀಡಿ, ವಿಹಿಂಪದೊಂದಿಗೆ ದಶಕಗಳ ಕಾಲದಿಂದ ಇದ್ದ ಸಂಬಂಧ, ಸಂಘಟನೆಯನ್ನು ಬೆಳೆಸುವಲ್ಲಿ ಶ್ರೀಗಳ ಪರಿಶ್ರಮವನ್ನು ನೆನಪಿಸಿಕೊಂಡು ಆರೋಗ್ಯ ಯಾಗುವಂತೆ ಹಾರೈಸಿದರು.

ತಿರುಮಲದಲ್ಲಿ ಪೂಜೆ: ಶ್ರೀಗಳ ಆಯುರಾರೋಗ್ಯಕ್ಕಾಗಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ಶ್ರೀಗಳವರನ್ನು ಭೇಟಿಯಾಗುತ್ತೇನೆ ಎಂದು ದೇವಸ್ಥಾನದ ಅಧ್ಯಕ್ಷ ವೈ.ವಿ.ಸುಬ್ಬರಾವ್‌ ತಿಳಿಸಿದ್ದಾರೆ.

ಮೈಸೂರಿನ ಹನಸೋಗೆಯ ಶ್ರೀ ವಿಶ್ವನಂದನತೀರ್ಥರು, ಕಣ್ವ ಮಠದ ಶ್ರೀ ವಿದ್ಯಾವಿರಾಜತೀರ್ಥರು, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ಪ್ರಮೋದ್‌ ಮಧ್ವರಾಜ್‌, ಮಾಜಿ ಶಾಸಕರಾದ ಕ್ಯಾ|ಗಣೇಶ ಕಾರ್ಣಿಕ್‌, ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಕುಮಾರ ಕೊಡವೂರು, ಎಂ.ಎ.ಗಫ‌ೂರ್‌ ಭೇಟಿ ನೀಡಿದರು.

ಹಂಪಿಯಲ್ಲಿ ಪೂಜೆ: ಶ್ರೀಗಳು ಸನ್ಯಾಸದೀಕ್ಷೆ ತೆಗೆದುಕೊಂಡ ಹಂಪಿ ಚಕ್ರತೀರ್ಥದ ಯಂತ್ರೋದ್ಧಾರಕ ಪ್ರಾಣದೇವರ ಸನ್ನಿಧಾನದಲ್ಲಿ ಗಂಗಾವತಿಯ ವಿಜಯಧ್ವಜ ವಿದ್ಯಾಪೀಠದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಲಕ್ಷ ಧನ್ವಂತರಿ ಜಪ, ತಲಾ 108ರಂತೆ ವಾಯುಸ್ತುತಿ ಪುರಶ್ಚರಣ, ಪವಮಾನ ಸೂಕ್ತ, ಮನ್ಯುಸೂಕ್ತ ಪುರಶ್ಚರಣ, ಸುಂದರಕಾಂಡ, ವಿಷ್ಣುಸಹಸ್ರನಾಮ ಪಾರಾಯಣಗಳನ್ನು ನಡೆಸಿದರು. ಆನೆಗುಡ್ಡೆ ದೇವಸ್ಥಾನದಲ್ಲಿ, ಅರ್ಚಕರು ವಿಶೇಷ ಪೂಜೆ ನಡೆಸಿದರು.

ಟಾಪ್ ನ್ಯೂಸ್

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.