ಕೃಷ್ಣನ ಸನ್ನಿಧಿಯಲ್ಲಿ ಚಿಣ್ಣರ ಕಲರವ


Team Udayavani, Dec 27, 2019, 12:42 AM IST

48

ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಾಷ್ಟಮಿ ಸಮಯದಲ್ಲಿ ಒಂದೇ ದಿನ ಕೃಷ್ಣ ವೇಷಧಾರಿಗಳು ಸೇರಿದಾಗ ಚಿಣ್ಣರ ಕಲರವ ಕಂಡುಬಂದರೆ ಅದೇ ಕೃಷ್ಣ ನ ನಾಡಿನಲ್ಲಿ ಚಿಣ್ಣರ ಮಾಸಾಚರಣೆ ಸಂದರ್ಭ ನಿತ್ಯ ಚಿಣ್ಣರ ಕಲರವ ಕಂಡುಬಂತು.

2002ರಲ್ಲಿ ಪರ್ಯಾಯದ ಅವಧಿ ಶ್ರೀಕೃಷ್ಣಮಠದಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದೂಟ ಯೋಜನೆಯನ್ನು ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಆರಂಭಿಸಿದಾಗ ಅದೇ ವರ್ಷ ಗ್ರಾಮೀಣ ಭಾಗದ ಮಕ್ಕಳಿಗೆ ಸಾಂಸ್ಕೃತಿಕ ಪ್ರತಿಭೆ ತೋರಿಸಲು ಅವಕಾಶ ಸಿಗಬೇಕೆಂದು ಚಿಣ್ಣರ ಸಂತರ್ಪಣೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ “ಚಿಣ್ಣರ ಮಾಸ’ವನ್ನು ಆರಂಭಿಸಿದರು. ಅಂದಿನಿಂದ ಪ್ರತಿವರ್ಷ ಚಿಣ್ಣರ ಮಾಸಾಚರಣೆ ನಡೆಯುತ್ತಿದೆ. ಈಗ ಪಲಿಮಾರು ಶ್ರೀಪಾದರ ಎರಡನೆಯ ಪರ್ಯಾಯದ ಕೊನೆಯ ಹಂತದಲ್ಲಿ ಮತ್ತೆ ಚಿಣ್ಣರ ಮಾಸಾಚರಣೆ ಸಂಪನ್ನಗೊಂಡಿತು. ಹೀಗೆ ಚಿಣ್ಣರ ಮಾಸಾಚರಣೆಗೂ ಒಂದು ಪರ್ಯಾಯ ಚಕ್ರ ಮುಗಿದಿದೆ.

ಒಟ್ಟು 130 ಶಾಲೆಗಳು ಯೋಜನೆಯಲ್ಲಿದ್ದರೂ ಅದರಲ್ಲಿರುವ ಹಾಸ್ಟೆಲ್‌ಗ‌ಳು, ವಿಶೇಷ ಶಾಲೆ, ಕಡಿಮೆ ಸಂಖ್ಯೆಯ ಶಾಲೆಗಳನ್ನು ಹೊರತುಪಡಿಸಿ 53 ಶಾಲೆಗಳ ಮಕ್ಕಳು ಚಿಣ್ಣರ ಮಾಸಾಚರಣೆಯಲ್ಲಿ ಪಾಲ್ಗೊಂಡರು.

ಕಂಗೀಲು ನೃತ್ಯ, ಕೋಲಾಟ, ಜನಪದ ನೃತ್ಯ, ಯಕ್ಷಗಾನ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಿಕ್ಕ ಚಿಕ್ಕ ಮಕ್ಕಳು ಆಡಿ ತೋರಿಸಿದರು. ನ. 14ರಂದು ಆರಂಭಗೊಂಡ ಮಾಸಾಚರಣೆ ಡಿ. 6ರ ವರೆಗೆನಡೆಯಿತು. ಪ್ರತಿನಿತ್ಯ ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗುತ್ತಿತ್ತು. ಸುಮಾರು 40 ನಿಮಿಷಗಳವರೆಗೆ ಒಂದೊಂದು ಶಾಲೆಗಳಂತೆ ನಿತ್ಯ ಮೂರು ಶಾಲೆಗಳ ಮಕ್ಕಳು ನಲಿದು ತಮ್ಮ ಪ್ರತಿಭೆಗಳನ್ನು ತೋರಿಸಿದರು. ದೂರದೂರದ ಸುಮಾರು 2,500 ಮಕ್ಕಳು ಈ ಕಾರ್ಯಕ್ರಮದ ಮೂಲಕ ತಮ್ಮ ಸಾಮರ್ಥ್ಯವನ್ನು ಕೃಷ್ಣಾರ್ಪಣಗೊಳಿಸಿದರು. ಪ್ರತಿಯೊಂದು ಶಾಲೆಗಳ ವಿದ್ಯಾರ್ಥಿಗಳಿಗೆ ಬಂದು ಹೋಗುವ ಖರ್ಚು, ಪ್ರಸಾದ, ಪ್ರಮಾಣಪತ್ರವಲ್ಲದೆ ಪೆನ್ನು, ಪೆನ್ಸಿಲ್‌, ನೋಟ್‌ ಪುಸ್ತಕ, ಕಟ್ಟರ್‌ ಒಳಗೊಂಡ ಕಿಟ್‌ ನೀಡಲಾಯಿತು. ಉತ್ತಮ ಪ್ರದರ್ಶನ ನೀಡಿದ ಶಾಲೆಗಳಿಗೆ ವಿಶೇಷ ಬಹುಮಾನವನ್ನೂ ನೀಡಲಾಗುತ್ತಿದೆ. ಕಲಾವಿದರಾದ ರಮೇಶ್‌ ಮತ್ತು ಅಜಿತ್‌ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.