ಗುಜರಾತ್‌ಗೆ ಪಾಕ್‌ ಮಿಡತೆಗಳ ಬಾಧೆ ; 20 ತಾಲೂಕುಗಳಲ್ಲಿ ಬೆಳೆ ಹಾನಿ


Team Udayavani, Dec 27, 2019, 8:50 AM IST

Pak-Plaque-26-12

ಅಹ್ಮದಾಬಾದ್‌ (ಗುಜರಾತ್‌): ಪಾಕಿಸ್ಥಾನದ ಸಿಂಧ್‌ ಪ್ರಾಂತ್ಯದಿಂದ ಅಗಣಿತ ಸಂಖ್ಯೆಯಲ್ಲಿ ಭಾರತದ ಗುಜರಾತ್‌, ರಾಜಸ್ಥಾನ್‌ ರಾಜ್ಯವನ್ನು ಮಿಡತೆಗಳು ಪ್ರವೇಶಿಸಿವೆ. ಇವು ಗುಜರಾತ್‌ನ ಬಾನಷ್ಕಾಂಥಾ, ಮೆಹ್ಸಾನ, ಕಚ್‌, ಪಠಾಣ್‌, ಸಬರ್ಕಾಂಥಾ ಜಿಲ್ಲೆಗಳಲ್ಲಿ ಭಾರೀ ಹಾನಿ ಮಾಡಿವೆ. ರಾಜಸ್ಥಾನದ ಜೋಧಪುರದಲ್ಲೂ ಇದರ ಬಾಧೆಯಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರಕಾರ 11 ತಜ್ಞರುಳ್ಳ ತಂಡವ‌ನ್ನು ಕಳುಹಿಸಿಕೊಟ್ಟಿದೆ.

ರೈತರು ಡೋಲು, ತಟ್ಟೆ ಬಡಿತ, ಕರ್ಕಶವಾದ ಸಂಗೀತ, ಟೈರ್‌ ದಹಿಸಿ ಮಿಡತೆ ಓಡಿಸಲು ಯತ್ನಿಸಿದರೂ ಫ‌ಲ ನೀಡಿಲ್ಲ. ಗುಜರಾತ್‌ನ ಉತ್ತರಭಾಗದ ಜಿಲ್ಲೆಗಳ 20 ತಾಲೂಕುಗಳಲ್ಲಿನ ಬೆಳೆ ಮಿಡತೆಗಳಿಂದ ಹಾಳಾಗಿವೆ. ಬಾನಷ್ಕಾಂಥಾ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ. ಇದನ್ನು ಗಮನಿಸಿ, ರೈತರಿಗೆ ಪರಿಹಾರ ನೀಡುತ್ತೇವೆಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ಭರವಸೆ ನೀಡಿದ್ದಾರೆ. 1934ರ ಅನಂತರ ಗುಜರಾತ್‌ಗೆ ಈ ಮಟ್ಟಿಗೆ ಕೀಟಗಳು ನುಗ್ಗಿರುವುದು ಇದೇ ಮೊದಲು.

ಮೂಲ ಕೆಂಪು ಸಮುದ್ರ
ಆಫ್ರಿಕಾ ಖಂಡದ ಕೆಂಪು ಸಮುದ್ರ ಕರಾವಳಿ ತೀರದಲ್ಲಿರುವ ಸುಡಾನ್‌, ಎರಿಟ್ರಿಯದಿಂದ ಈ ಮಿಡತೆಗಳು ಈ ಫೆಬ್ರವರಿಯಲ್ಲಿ ಹೊರಟಿದ್ದವು. ಅನಂತರ ಸೌದಿ ಅರೇಬಿಯ, ಇರಾನ್‌ ದಾಟಿ, ಪಾಕಿಸ್ಥಾನ, ಭಾರತಕ್ಕೆ ಆಗಮಿಸಿವೆ.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.