ದೇಶದ ಸಲಾಂ;ಕಾರ್ಗಿಲ್ ಯುದ್ಧದಲ್ಲಿ ಮಹತ್ವದ ವಹಿಸಿದ್ದ ಮಿಗ್ 27 ಯುದ್ಧ ವಿಮಾನ ಸೇವೆ ಯುಗಾಂತ್ಯ

ಹಲವಾರು ವರ್ಷಗಳ ಕಾಲ ಮಿಗ್ 27 ಯುದ್ಧ ವಿಮಾನ ಭಾರತೀಯ ವಾಯುಪಡೆಯ ಬೆನ್ನೆಲುಬಾಗಿತ್ತು.

Team Udayavani, Dec 27, 2019, 11:18 AM IST

Mig-27-Fighter

ನವದೆಹಲಿ: ಭಾರತೀಯ ಸೇನೆ ಹಾಗೂ 1999ರ ಕಾರ್ಗಿಲ್ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ (ಐಎಎಫ್) ನ ಮಿಗ್ 27 ಯುದ್ಧ ವಿಮಾನ ರಾಜಸ್ಥಾನದ ಜೋಧ್ ಪುರದಲ್ಲಿ ಕೊನೆ ಹಾರಾಟ ನಡೆಸುವ ಮೂಲಕ ಇತಿಹಾಸದ ಪುಟ ಸೇರಿದಂತಾಗಿದೆ.

ಹಲವಾರು ವರ್ಷಗಳ ಕಾಲ ಮಿಗ್ 27 ಯುದ್ಧ ವಿಮಾನ ಭಾರತೀಯ ವಾಯುಪಡೆಯ ಬೆನ್ನೆಲುಬಾಗಿತ್ತು. ಆದರೆ ಇಂದು ತನ್ನ ಕೊನೆಯ ಹಾರಾಟದ ಮೂಲಕ ಮಿಗ್ 27 ಯುದ್ಧ ವಿಮಾನದ ಯುಗಾಂತ್ಯವಾದಂತಾಗಿದೆ.

ಜೋಧ್ ಪುರದ ವಾಯು ಪಡೆ ನೆಲೆಯಲ್ಲಿ ಮಿಗ್ 27 ಯುದ್ಧ ವಿಮಾನ ಕೊನೆ ಹಾರಾಟ ನಡೆಸಿದ್ದು, ಮಿಗ್ 27 ಸೇವಾ ನಿಲುಗಡೆ ಸಮಾರಂಭದಲ್ಲಿ ವಾಯುಪಡೆಯ ಹಿರಿಯ ಯೋಧರು, ಏರ್ ಮಾರ್ಷಲ್ ಎಸ್ ಕೆ ಘೋಟಿಯಾ, ವಾಯುಪಡೆ ಅಧಿಕಾರಿಗಳು ಭಾಗವಹಿಸಿದ್ದಾರೆ.

ಈಗಾಗಲೇ ಭಾರತೀಯ ವಾಯುಪಡೆಯ ಮಿಗ್ 23ಬಿಎನ್, ಮಿಗ್ 23ಎಂಎಫ್ ಹಾಗೂ ಮಿಗ್ 27 ಈಗಾಗಲೇ ಯುದ್ಧ ಸೇವೆಯಿಂದ ನಿವೃತ್ತಿಯಾಗಿವೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.