ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಮನವಿ


Team Udayavani, Dec 27, 2019, 1:07 PM IST

kolar-tdy-1

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲೂಕು ಕ್ಯಾಸಂಬಳ್ಳಿ ಹೋಬಳಿ ಬೆನ್ನವಾರ ಗ್ರಾಮದ ಸರ್ವೇ ನಂಬರ್‌ಗಳಾದ 65ರಲ್ಲಿ 137 ಎಕರೆ ಮತ್ತು ಸರ್ವೇ ನಂ.45 ಗೋಮಾಳದಲ್ಲಿ 107 ಎಕರೆ ಜೊತೆಗೆ ಗುಂಡುತೋಪು, ಸ್ಮಶಾನ ಒತ್ತುವರಿ ಮಾಡಿಕೊಂಡಿದ್ದು, ತೆರವು ಮಾಡಿಸುವಂತೆ ಕೋರಿ ಜನಾಧಿಕಾರ ಸಂಘಟನೆಯಿಂದ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯ ದರ್ಶಿ ಮಂಜುನಾಥ್‌ ಪ್ರಸಾದ್‌ರಿಗೆ ಮನವಿ ಸಲ್ಲಿಸಲಾಗಿದೆ.

ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಮುಖಂಡರು, ಇದರ ಜತೆಗೆ ಮಿಟ್ಟಕೊತ್ತೂರು ಗ್ರಾಮದ ಸರ್ವೇನಂ 35ರಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ 3 ಎಕರೆ ಮತ್ತು ಉಳಿಕೆ ಗೋಮಾಳವನ್ನು ಹಾಗೂ ಸರ್ಕಾರಿ ಭೂಮಿ ಗಳನ್ನು ಬಲಾಡ್ಯರು ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಕಬಳಿಕೆಮಾಡಿಕೊಂಡಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭೂ ಕಬಳಿಕೆದಾರರಾದ ಜಿಪಂ ಸದಸ್ಯ ಜಯ ಪ್ರಕಾಶ್‌ ನಾಯ್ಡು ಉರುಫ್‌ ಬುಜ್ಜಿ ನಾಯ್ಡು ಹಾಗೂ ಅವರ ಕುಟುಂಬ ವರ್ಗದವರು ಮತ್ತು ಫಾರೂಕ್‌ ಬಿನ್‌ ನವಾಬ್‌ ಸಾಬ್‌ ಎಂಬುವರು ಸರ್ಕಾರಿ ಜಮೀನು ಕಬಳಿಸಿ, ನೂರಾರು ಎಕರೆ ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡಿರುತ್ತಾರೆ ಎಂದು ದೂರಿದರು.

ಆ ಗ್ರಾಮದ ಸುತ್ತಮುತ್ತ ಗ್ರಾಮಗಳವರೆಗೂ ಭೂ ಹೀನ ದಲಿತ ಹಿಂದುಳಿದವರಿಗೂ ಭೂಮಿ ಹಕ್ಕು ಸ್ವಾಧೀನ ಸಿಕ್ಕದಂತೆ ಸಂವಿಧಾನ ಆಶಯಗಳಿಗೆ ಹಾಗೂ ಕಂದಾಯ ಅಧಿನಿಯಮಗಳ ಕಾನೂನು ಉಲ್ಲಂ ಸಿ ಹಗಲು ದರೋಡೆ ರೀತಿಯಲ್ಲಿ ಅಧಿಕಾರ ಮತ್ತು ಹಣ ಉಪ ಯೋಗಿಸಿ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಶಾಮೀಲು ಮಾಡಿಸಿಕೊಂಡು ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ರೂ. ಬೆಲೆ ಬಾಳುವ ಭೂಮಿ ಯನ್ನು ಕಬಳಿಸಿ ಇದನ್ನು ಕೇಳಲು ಹೋದ ದಲಿತ, ಹಿಂದುಳಿದ ವರ್ಗದವರಿಗೆ ವಿನಾಕಾರಣ ಕಿರುಕುಳ ಕೊಡುತ್ತಾ ತಮ್ಮ ಗೂಂಡಾ ಪಡೆಗಳೊಂದಿಗೆ ದೌರ್ಜನ್ಯವೆಸಗಲು ಹಾಗೂ ಜಾತಿ ನಿಂದನೆ ಮಾಡಲು ಪ್ರಯತ್ನಿಸಿರುತ್ತಾರೆ ಎಂದು ದೂರಿದರು. ಇಂತಹ ಸಂದರ್ಭದಲ್ಲಿ ಬೆನ್ನವಾರ ಮತ್ತು ಸುತ್ತ ಮುತ್ತ ಗ್ರಾಮದ ಭೂ ಹೀನರಾದ ದಲಿತರು, ಹಿಂದುಳಿದವರು, ಜನಾಧಿಕಾರ ಸಂಘಟನೆಯ ಬೆಂಬಲವನ್ನು ಕೋರಿರುತ್ತಾರೆ.

ಈಗಾಗಲೇ ಜನಾಧಿಕಾರ ಸಂಘಟನೆಯಿಂದ ಸರ್ಕಾರದ ಜಿಲ್ಲಾಡಳಿತಕ್ಕೆ ಮನವಿ ಮತ್ತು ಕೆಜಿಎಫ್‌ ತಹಶೀಲ್ದಾರ್‌ ಕಚೇರಿ ಮುಂದೆ ಜು.26ರಂದು ಒತ್ತುವರಿ ತೆರವಿಗೆ ಸಾಂಕೇತಿಕ ಪ್ರತಿಭಟನೆಯ ಮೂಲಕ ಮನವಿ ಮಾಡಿರುತ್ತೇವೆ.

ಈ ಸಂಬಂಧ ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಕೂಡ ಈತನಕ ಕ್ರಮ ಜರುಗಿಸಿರುವುದಿಲ್ಲ. ಸರ್ಕಾರಿ ಗೋಮಾಳವನ್ನು ಮತ್ತು ಗುಂಡು ತೋಪು, ಸ್ಮಶಾನ ಇವುಗಳನ್ನು ಒತ್ತುವರಿ ಮಾಡಿ ಕೊಂಡಿರುವ ಮೂಲಕ ಆಸಾಮಿಗಳ ಜೊತೆ ತಹಶೀಲ್ದಾರ್‌ ಶಾಮೀಲಾಗಿದ್ದಾರೆ ಎಂದು ದೂರು ಒತ್ತುವರಿ ತಡೆಗೆ ಕೋರಿದರು.

ನಿಯೋಗದಲ್ಲಿ ಜನಾಧಿಕಾರ ಸಂಘಟನೆಯ ಅಧ್ಯಕ್ಷ ಕೆ.ರಾಮಮೂರ್ತಿ, ಹಿರಿಯ ಮುಖಂಡ ಹೂವರಸನಹಳ್ಳಿ ರಾಜಪ್ಪ, ದಲಿತ ವಿಮೋ ಚನೆಯ ಮಾನವ ಹಕ್ಕುಗಳ ವೇದಿಕೆ ಬಸವ ರಾಜ್‌ ಕೌತಾಳ್‌, ಕೆಜಿಎಫ್‌ ಅಧ್ಯಕ್ಷ ಎಂ. ತಿಪ್ಪಣ್ಣ, ಕಾರ್ಯದರ್ಶಿ ಸುಬ್ರಮಣಿ, ಮುಂಂಡರಾದ ಎಂ.ಮಾರುತಿ ಪ್ರಸಾದ್‌, ರೆಹಮತ್‌ ಉಲ್ಲಾ, ನಾರಾಯಣಸ್ವಾಮಿ, ಮುನಿರಾಜು, ಶಿವಣ್ಣ ಇತರರು ಇದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.