ತೀರ್ಥಹಳ್ಳಿ: ಅಂಗವಿಕಲ ಯುವತಿಯ ಕೈ ಕಾಲು ಕಟ್ಟಿಹಾಕಿ ಅತ್ಯಾಚಾರ
Team Udayavani, Dec 27, 2019, 5:48 PM IST
ಶಿವಮೊಗ್ಗ : ಮನೆಯಲ್ಲಿ ಅಂಗವಿಕಲೆ ಯುವತಿಯೊಬ್ಬಳೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಯುವಕ ಆಕೆಯ ಕೈ ಕಾಲು ಕಟ್ಟಿಹಾಕಿ ಅತ್ಯಾಚಾರವೆಸಗಿದ ಘಟನೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದ ಘಟನೆ.
ತೀರ್ಥಹಳ್ಳಿ ತಾಲೂಕು ಶಿವರಾಜಪುರದ ಸತೀಶ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ , ಸತೀಶ್ ತನ್ನ ಸಂಬಂಧಿಕರ ಊರಿಗೆ ಬಂದಿದ್ದ ಸಂದರ್ಭ ಈ ದುಷ್ಕೃತ್ಯ ಎಸಗಿದ್ದಾನೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಆರೋಪಿ ಸತೀಶ್ ನನ್ನು ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ ಬಳಿಕ ಸ್ಥಳಕ್ಕಾಗಮಿಸಿದ ಆಗುಂಬೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ