ಸಿಬಿಎಸ್ಇ ಶಾಲೆಗಳಿನ್ನು ‘ಕೋಪ ಮುಕ್ತ ವಲಯ’
Team Udayavani, Dec 28, 2019, 1:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಇನ್ನು ಮುಂದೆ ದೇಶಾದ್ಯಂತ ಇರುವ ಎಲ್ಲ ಸಿಬಿಎಸ್ಇ ಶಾಲೆಗಳೂ ‘ಕೋಪ ಮುಕ್ತ ವಲಯ’ ಗಳಾಗಲಿವೆ. ಅಂದರೆ, ಶಾಲೆಗಳಲ್ಲಿರುವ ಎಲ್ಲ ಶಿಕ್ಷಕರು, ಹೆತ್ತವರು ಮತ್ತು ಆಡಳಿತಾತ್ಮಕ ಸಿಬಂದಿಯು ಕೋಪಕ್ಕೆ ನಿಯಂತ್ರಣ ಹೇರುವ ಮೂಲಕ ವಿದ್ಯಾರ್ಥಿಗಳಿಗೆ ಮಾದರಿ ಯಾಗಲಿದ್ದಾರೆ ಮತ್ತು ‘ಸಿಟ್ಟಿನಿಂದ ಮುಕ್ತಗೊಳ್ಳುವುದರ ಮೌಲ್ಯ’ವನ್ನು ಕಲಿಸಿಕೊಡಲಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಯು ಎಲ್ಲ ಶಾಲೆಗಳಿಗೆ ಸುತ್ತೋಲೆಯನ್ನು ಕಳುಹಿಸಿದೆ. ಜತೆಗೆ, ಇಡೀ ದಿನ ಮೊಬೈಲ್ ಫೋನ್ಗಳಲ್ಲೇ ಕಾಲ ಕಳೆಯು ವುದನ್ನು ಬಿಟ್ಟುಬಿಡುವಂತೆ ಹಾಗೂ ಎಲ್ಲರೂ ಉಸಿರಾಟದ ವ್ಯಾಯಾಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು