ಬದುಕಿನ ಶಿಕ್ಷಣ ನೀಡುವ ಸರ್ಕಾರಿ ಕಾಲೇಜು


Team Udayavani, Dec 28, 2019, 1:23 PM IST

hv-tdy-3

ಹಾನಗಲ್ಲ: ಸರ್ಕಾರಿ ಕಾಲೇಜುಗಳೆಂದರೆ ಮೂಗು ಮುರಿಯುವ ಸಂದರ್ಭಗಳಲ್ಲಿ ಹಾನಗಲ್ಲಿನ ಸರ್ಕಾರಿ ಪ.ಪೂ ಕಾಲೇಜು ಪರೀಕ್ಷೆ ಭಯ ಮುಕ್ತಗೊಳಿಸಿ, ನಕಲು ತೊಡೆದು ಹಾಕಿ, ವಿದ್ಯಾರ್ಥಿಗಳಿಗೆ ಓದಿನೊಂದಿಗೆ ಬದುಕಿನ ಶಿಕ್ಷಣ ನೀಡುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡು ಯಶಸ್ವಿಯಾಗಿದೆ.

ಹೌದು, ಈ ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರೊಂದಿಗೆ ಶಿಸ್ತು, ಶಾಂತಿ, ಧ್ಯಾನ ಅಧ್ಯಯನಕ್ಕೆ ಪ್ರೇರಣೆಯನ್ನು ಒದಗಿಸುವ ಕೆಲಸ ಮಾಡುತ್ತಿದೆ. ಯೋಗ, ಧ್ಯಾನ, ಕಲೆ, ಸಂಸ್ಕೃತಿ, ಕೃಷಿ, ಸಾಹಿತ್ಯ ವಿಚಾರ ಮಂಥನ ಇಲ್ಲಿನ ವಿಶೇಷಗಳು. ಆರೋಗ್ಯ, ಅಪರಾಧರಹಿತ ಬದುಕಿಗೆ ಬೇಕಾಗುವ ವಿಶೇಷ ತರಬೇತಿಗಳು ಇಲ್ಲಿ ನಡೆಯುತ್ತವೆ. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಪ್ರತಿ ದಿನ ವರ್ಗಗಳ ಆರಂಭಕ್ಕೂ ಮೊದಲು 15 ನಿಮಿಷಗಳ ಕಾಲ ಧ್ಯಾನಸ್ಥರಾಗುತ್ತಾರೆ. ಇವರಿಗೆ ಯಾವುದೇ ಸೂಚನೆಗಳ ಅಗತ್ಯ ಇರುವುದಿಲ್ಲ.

ಸದ್ದು ಗದ್ದಲವಿಲ್ಲ: ಪ್ರಸ್ತುತ ಶೈಕ್ಷಣಿಕ ವರ್ಷ ಆರಂಭವಾದ ಧ್ಯಾನದ ಪ್ರಕ್ರಿಯೆ ವಿದ್ಯಾರ್ಥಿಗಳ ಅಭ್ಯಾಸದ ಮೇಲೆ ಉತ್ತಮ ಪರಿಣಾಮ ಬೀರಿದೆ. ಸದ್ದು ಗದ್ದಲವಿಲ್ಲದೇ ವಿದ್ಯಾರ್ಥಿಗಳು ಓದಿನತ್ತ ಲಕ್ಷ್ಯ ವಹಿಸುತ್ತಾರೆ. ಶಾಲಾ ಪಾಠದೊಂದಿಗೆ ಬದುಕಿನ ಶಾಲೆಯಲ್ಲಿ ಪಾಸಾಗಲು ಬೇಕಾಗುವ ಮಾರ್ಗದರ್ಶನ ಕೂಡ ಇಲ್ಲಿ ನೀಡಲಾಗುತ್ತಿದೆ. ಕನ್ನಡ ಹಬ್ಬ, ಕಾನೂನು ತಿಳಿವಳಿಕೆ, ಕೃಷಿ ವಿಚಾರ ಸಂಕಿರಣ, ಸಾಹಿತ್ಯ ವಿಚಾರ ಸಂಕಿರಣಗಳು, ವೈದ್ಯಕೀಯ ವಿಚಾರ ಸಂಕಿರಣಗಳು, ಸಾಂಸ್ಕೃತಿಕ ಚಟುವಟಿಕೆಗಳು, ಹಿರಿಯ ಸಾಹಿತಿಗಳೊಂದಿಗೆ ಸಂವಾದ, ಹೀಗೆ ಹಲವು ವೈಚಾರಿಕ ಜ್ಞಾನಾರ್ಥ ಸಂಗತಿಗಳನ್ನು ವಿದ್ಯಾಥಿಥಗಳಿಗೆ ನೀಡಲಾಗುತ್ತದೆ.

ವರ್ಲಿ ಚಿತ್ರ: ಸ್ವಚ್ಛತೆ ಇಲ್ಲಿನ ಮೊದಲ ಆದ್ಯತೆ. ಇಡೀ ವರಾಂಡ ಶುಚಿಯಾಗಿಟ್ಟುಕೊಂಡಿರುವುದು ಮಾತ್ರವಲ್ಲ, ಮಾರ್ಗದರ್ಶಕ ಬರಹಗಳು, ಗಮನ ಸೆಳೆಯುವ ಕಲಾತ್ಮಕ ವರ್ಲಿ ಚಿತ್ರಗಳ ಮೂಲಕ ಆವರಣ ಪ್ರವೇಶಿಸುತ್ತಿದ್ದಂತೆ ಹೃದಯವನ್ನು ಜಾಗೃತಗೊಳಿಸುತ್ತವೆ. ಕಾಲೇಜಿನ ವರಾಂಡದ ಒಳ ಭಾಗದ ಗೋಡೆಗಳು ಹಲವು ಬರಹಗಳು, ವರ್ಲಿ ಕಲೆಯ ಚಿತ್ರಗಳನ್ನು ಹೊತ್ತು ನಿಂತಿವೆ. ಕಾಲೇಜು ಅಭಿವೃದ್ಧಿ ಸಮಿತಿ, ಉಪನ್ಯಾಸಕರ ವಿಶೇಷ ಕಾಳಜಿಯಿಂದಾಗಿ ಇಡೀ ಕಾಲೇಜು ವರಾಂಡ ಸ್ವತ್ಛ-ಶುದ್ಧ ಶಾಂತ ವಾತಾವರಣಕ್ಕೆ ಸಾಕ್ಷಿಯಾಗಿದೆ. ಪ.ಪೂ ಕಾಲೇಜು ಹಾವೇರಿ ಜಿಲ್ಲಾ ಉಪನಿರ್ದೇಶಕ ಎಸ್‌.ಸಿ. ಪೀರಜಾದೆ, ಕಾಲೇಜಿನ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಕಾಲೇಜಿನ ಪ್ರಭಾರ ಪ್ರಾಚಾರ್ಯ ಮಾರುತಿ ಶಿಡ್ಲಾಪುರ, ಉಪನ್ಯಾಸಕರಾದ ಎಸ್‌.

ಎಸ್‌.ನಿಸ್ಸೀಮಗೌಡರ, ಎಚ್‌.ಎಸ್‌. ಬಾರ್ಕಿ, ಕೆ.ಈಶ್ವರ, ಸುಮಂಗಲಾ ನಾಯನೇಗಲಿ, ರೂಪಾ ಹಿರೇಮಠ, ಎಸ್‌.ವಿ. ರಶ್ಮಿ, ಗೀತಾ ನಾಯ್ಕ, ವೀಣಾ ದೇವರಗುಡಿ, ಆಯಿಷಾ, ಬಸವರಾಜ ಹರಿಜನ ಅವರ ಶ್ರಮ, ಬೋಧಕೇತರ ಸಿಬ್ಬಂದಿ ಮಂಜು ಸುಣಗಾರ ಎಲ್ಲರ ಒಟ್ಟು ಪರಿಶ್ರಮ ಇಷ್ಟೆಲ್ಲ ಬದಲಾವಣೆ ಮಾಡಿದೆ.

ಮಕ್ಕಳಿಗೆ ನಾವು ಏನನ್ನು ಕೊಡುತ್ತೇವೆಯೋ ಅದನ್ನು ಪ್ರಾಂಜಲವಾಗಿ ಸ್ವೀಕರಿಸುವ ಮನಸ್ಸು ಅವರದು. ಹೀಗಾಗಿ ಒಳ್ಳೆಯದನ್ನು ನೀಡುವ ಉದ್ದೇಶ ನಮ್ಮದು. ಅದು ಸಫಲವಾಗಿದೆ. ಪರೀಕ್ಷೆ, ಅಂಕ, ಆಟ-ಪಾಠಗಳ ಜೊತೆಗೆ ಸಾಂಸ್ಕೃತಿಕ ವಾತಾವರಣ ನಿರ್ಮಿಸಿ ಕೊಟ್ಟಿದ್ದೇವೆಂಬ ಸಮಾಧಾನವಿದೆ.  ಪ್ರೊ| ಎಚ್‌.ಎಸ್‌. ಬಾರ್ಕಿ, ಉಪನ್ಯಾಸಕರು

 

-ರವಿ ಲಕ್ಷ್ಮೇಶ್ವರ

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.