ಬ್ಲಾಸ್ಟಿಂಗ್‌ ಪರೀಕ್ಷೆಗೆ ಗ್ರಾಮಸ್ಥರ ವಿರೋಧ


Team Udayavani, Dec 28, 2019, 2:50 PM IST

uk-tdy-1

ಜೋಯಿಡಾ: ರಾಮನಗರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಅರಣ್ಯ ಹಾಗೂ ಪರಿಸರ ಹಾನಿ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ನೀಡುತ್ತೇವೆ ಎಂದು ಸಭೆಯಲ್ಲಿ ಹೇಳಿದ ತಹಶೀಲ್ದಾರರು, ಈಗ ಏಕಾಏಕಿ ಕ್ವಾರಿ ಬ್ಲಾಸ್ಟಿಂಗ್‌ ಟೆಸ್ಟ್‌ ನಡೆಸುತ್ತೇವೆ ಎಂದು ನೋಟಿಸ್‌ ನೀಡಿರುವುದು ಸರಿಯಲ್ಲ. ಇದನ್ನು ವಿರೋಧಿಸುತ್ತೇವೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ರಾಮನಗರದಲ್ಲಿ ಕಳೆದ 23ರಂದು ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ವಾರಿಗೆ ಸಂಬಂಧಿಸಿದ ಕಂದಾಯ, ಅರಣ್ಯ, ಗಣಿ ಹಾಗೂ ಭೂ ವಿಜ್ಞಾನ, ಪರಿಸರ ಮತ್ತು ಪೊಲೀಸ್‌ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸೇರಿ ಕ್ವಾರಿ ಪರವಾನಿಗೆ, ಅಕ್ರಮ ಸಕ್ರಮ ಬಗ್ಗೆ ತನಿಖೆ ನಡೆಸಿ, ಪರಿಸರ ಹಾಗೂ ಅಭಯಾರಣ್ಯಕ್ಕೆ ಆಗುತ್ತಿರುವ ಹಾನಿ ಮತ್ತು ಇಲ್ಲಿನ ಜನ ವಸತಿ ಪ್ರದೇಶದ ಮೇಲೆ ಆಗುತ್ತಿರುವ ಹಾನಿ ಕುರಿತು ಸ್ಥಳ ಪರಿಶೀಲಿಸಿ ವರದಿ ನೀಡುವುದಾಗಿ ಹೇಳಿದರು.

ನಂತರ ಕ್ವಾರಿ ಸಕ್ರಮವಾಗಿದ್ದರೆ ಹಾಗೂ ಪರವಾನಗಿ ಪಡೆದುಕೊಂಡಿದ್ದರೆ ಬ್ಲಾಸ್ಟಿಂಗ್‌ ಟೆಸ್ಟ್‌ ಮಾಡಿಸುತ್ತೇವೆ ಎಂದು ಸಭೆಯಲ್ಲಿ ತಹಶೀಲ್ದಾರರು ತಿಳಿಸಿದ್ದರು. ಆದರೆ ಈಗ ಏಕಾಏಕಿ ಡಿ.30 ರಂದು ಕ್ವಾರಿ ಬ್ಲಾಸ್ಟಿಂಗ್‌ ಟೆಸ್ಟ್‌ ಮಾಡಿಸುತ್ತೇವೆ ಎಂದು ನೋಟಿಸ್‌ ಕೊಟ್ಟಿರುವುದು ಸಮಂಜಸವಲ್ಲ. ಇದು ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರದ ಸಾರ್ವಜನಿಕರು ತಿಳಿಸಿದ್ದಾರೆ.

ಈ ಬ್ಲಾಸ್ಟಿಂಗ್‌ ಟೆಸ್ಟ್‌ಗೆ ಸಾರ್ವಜನಿಕರು ಹಾಗೂ ಗ್ರಾಪಂ ವಿರೋಧಿಸುತ್ತಿದ್ದು, ನಾವು ಈ ಬ್ಲಾಸ್ಟಿಂಗ್‌ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಮುಖರಾದ ಸಾಗರ ದೇಸಾಯಿ, ಮಲ್ಲಾರ ರಾಣೆ, ಸದಾನಂದ ಮಿರಾಶಿ, ಸುನೀಲ ದೇಸಾಯಿ, ಕೇಶವ ಬಾಮೈಕರ್‌, ಪ್ರಭಾಕರ್‌ ಜಾತ್ರೀಡಕರ್‌, ದಿನೇಶ ನಾಯ್ಕ, ಶಿವಾನಂದ ದೋತ್ರೆ, ಶ್ರೀನಿವಾಸ ನಾಗನೂರ, ವಿಠೊಬಾ ಚೌಧರಿ, ಸ್ವೀಕಾರ ಜೋಗಿ, ನಾರಾಯಣ ಸೋನಾಳಕರ ಇತರರು ತಹಶೀಲ್ದಾರ್‌ ಗೆ ನೀಡಿದ ಮನವಿಯಲ್ಲಿ ಎಚ್ಚರಿಸಿರುತ್ತಾರೆ.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.