ಪಾಕ್ ಮೇಲಿನ ದಾಳಿಗೆ ಸಿಂಗ್ ಸರಕಾರ ಒಪ್ಪಿರಲಿಲ್ಲ
Team Udayavani, Dec 29, 2019, 1:01 AM IST
ಮುಂಬಯಿ: 2008ರಲ್ಲಿ ಜರಗಿದ್ದ ಮುಂಬಯಿ ದಾಳಿಯ ಅನಂತರ ಪಾಕಿಸ್ಥಾನದ ಮೇಲೆ ದಾಳಿ ನಡೆಸಲು ಭಾರತೀಯ ವಾಯು ಪಡೆ (ಐಎಎಫ್) ಸಿದ್ಧವಾಗಿದ್ದರೂ ಅದಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರಕಾರ ಅವಕಾಶ ನೀಡಲಿಲ್ಲ ಎಂದು ಐಎಎಫ್ ಮುಖ್ಯಸ್ಥ ಬಿ.ಎಸ್. ಧನೋವಾ ಹೇಳಿದ್ದಾರೆ. ಮುಂಬಯಿನಲ್ಲಿರುವ ವೀರ ಮಾತಾ ಜೀಜಾಬಾಯಿ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, “”ಪಾಕಿಸ್ಥಾನದ ಯಾವ್ಯಾವ ಸ್ಥಳಗಳಲ್ಲಿ ಉಗ್ರರ ನೆಲೆಗಳಿವೆ ಎಂಬುದರ ಖಚಿತ ಮಾಹಿತಿ ವಾಯುಪಡೆಗೆ ಇತ್ತು. ಅವುಗಳ ಮೇಲೆ ದಾಳಿ ನಡೆಸುವ ಪ್ರಸ್ತಾವನೆಯನ್ನು ವಾಯುಪಡೆ ಸರಕಾರಕ್ಕೆ ಸಲ್ಲಿಸಿತ್ತು. ವಿದೇಶಿ ನೆಲಗಳ ಮೇಲೆ ದಾಳಿ ನಡೆಸುವುದು ರಾಜಕೀಯ ವಿಚಾರ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
MUST WATCH
ಹೊಸ ಸೇರ್ಪಡೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ