ಪೇಜಾವರ ಶ್ರೀಗಳ ನಿಧನಕ್ಕೆ ಡಿ.ಕೆ. ಶಿವಕುಮಾರ್ ಕಂಬನಿ


Team Udayavani, Dec 29, 2019, 12:00 PM IST

d-k

ಬೆಂಗಳೂರು: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕೃಷ್ಣೈಕ್ಯಕ್ಕೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.

ಪ್ರಖಾಂಡ ತರ್ಕಶಾಸ್ತ್ರಜ್ಞರು, ವೇದ ಪಾರಂಗತರು, ಸಕಲಶಾಸ್ತ್ರ ಪ್ರವೀಣರು, ಸಂಸ್ಕೃತಿ ವಿದ್ವಾಂಸರು, ಸರ್ವಧರ್ಮ ಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ತುಡಿದವರು, ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದವರು, ಸರಳತೆಯ ಪ್ರತಿರೂಪ, ಗಾಂಧೀವಾದ ಪ್ರತಿಪಾದಿಸಿದವರು, ಯತಿವರ್ಯರಲ್ಲಿ ಮೇರುಪರ್ವತದತಿದ್ದ ಶ್ರೀಗಳು ಧಾರ್ಮಿಕ ಜಗತ್ತಿಗೆ ನೀಡಿರುವ ಕೊಡುಗೆ ವರ್ಣಾತೀತ ಎಂದು ಡಿ.ಕೆ ಶಿವಕುಮಾರ್ ಕೊಂಡಾಡಿದ್ದಾರೆ.

ಕನ್ಯಾಕುಮಾರಿಯಿಂದ ಕಾಶಿಯವರೆಗೆ ಅನೇಕ ವಿದ್ವತ್ ಜನರನ್ನು ತರ್ಕಶಾಸ್ತ್ರದಲ್ಲಿ ಸೋಲಿಸಿ ಅನೇಕ ರಾಜಮಹಾರಾಜರುಗಳಿಂದ ಪ್ರಖಾಂಡ ಪಂಡಿತರೆಂದು ಪುರಸ್ಕೃತರಾದ ಶ್ರೀಗಳು ಸರ್ವಜನಸಾಮಾನ್ಯರ ಬಗ್ಗೆಯೂ ಬಹು ಕಾಳಜಿ ಉಳ್ಳವರಾಗಿದ್ದರು.ಪರಿಶಿಷ್ಟರ ಕೇರಿಯಲ್ಲಿ ಪಾದಯಾತ್ರೆ, ಶ್ರೀಮಠದ ಆವರಣದಲ್ಲಿ ರಂಜಾನ್ ಆಚರಣೆ, ಮಡೆಸ್ನಾನ ನಿಷೇಧ ಮತ್ತಿತರ ಆದರ್ಶ ನಡೆಗಳ ಮೂಲಕ ಸಮಾಜಕ್ಕಷ್ಟೇ ಅಲ್ಲದೇ ಧಾರ್ಮಿಕ ಕ್ಷೇತ್ರಕ್ಕೂ ಮಾದರಿಯಾದವರು. ಅಂಥ ಶೀಗಳ ಅಗಲಿಕೆಯಿಂದ ಬರಿ ಕನ್ನಡನಾಡಷ್ಟೇ ಅಲ್ಲ ಇಡೀ ದೇಶವೇ ಅದರಲ್ಲೂ ಧಾರ್ಮಿಕ ಜಗತ್ತು ಬಡವಾಗಿದೆ. ಶ್ರೀಗಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತವೃಂದಕ್ಕಷ್ಟೇ ಇಡೀ ನಾಡಿಗೆ ಆ ಕೃಷ್ಣ ಕರುಣಿಸಲಿ ಎಂದು ಶಿವಕುಮಾರ್ ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.