ಶ್ರೀಗಳ ಅಂತಿಮ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಿದ್ದತೆ


Team Udayavani, Dec 29, 2019, 12:18 PM IST

nat

ಬೆಂಗಳೂರು: ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಸ್ವಾಮೀಜಿಯವರು ಇಂದು ಹರಿಪಾದ ಸೇರಿದ್ದು, ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್ ಅವರು ಸ್ಥಳಕ್ಕೆ ಆಗಮಿಸಿ ಸಿದ್ದತೆಯ ಪರಿಶೀಲನೆ ನಡೆಸಲಾಗಿದೆ.

ಮಧ್ಯಾಹ್ನ 1:30 ಕ್ಕೆ ಶ್ರೀಗಳ ಪಾರ್ಥಿವ ಶರೀರ ಎಚ್.ಎ.ಎಲ್.ಗೆ ಬರುತ್ತದೆ. ಅಲ್ಲಿಂದ ನ್ಯಾಷನಲ್ ಕಾಲೇಜ್ ಗೆ ತರಲಾಗುತ್ತದೆ. ಟ್ರಾಫಿಕ್ ಮುಕ್ತ ಮಾರ್ಗದಲ್ಲಿ ಪ್ರಾರ್ಥಿವ ಶರೀರರವನ್ನ ತರಲಾಗುತ್ತದೆ. 2:30 ಕ್ಕೆ ನ್ಯಾಷನಲ್ ಕಾಲೇಜ್ ಮೈದಾನಕ್ಕೆ ಶ್ರೀಗಳ ಪಾರ್ಥಿವ ಶರೀರವನ್ನ ತರಲಾಗುತ್ತದೆ.

 

ಮಧ್ಯಾಹ್ನ 2:30 ರಿಂದ 5:30 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಂಜೆ 5:30 ರ ಬಳಿಕ ಬೆಂಗಳೂರಿನ ಪೇಜಾವರ ಮಠಕ್ಕೆ ಶಿಫ್ಟ್ ಮಾಡಲಾಗುತ್ತೆ. 5:30 ರ ಬಳಿಕ ಮಠದಲ್ಲಿ ಅಂತಿಮ ವಿಧಿವಿಧಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿದ್ದತೆಯ ಬಗ್ಗೆ ಬೆಂಗಳೂರು ನಗರ ಡಿಸಿ ಶಿವಮೂರ್ತಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.