ನಿರ್ಮಾಪಕರ ಸಂಘಕ್ಕೆ ಅಧ್ಯಕ್ಷರಾಗಿ ರಾಮಕೃಷ್ಣ ಆಯ್ಕೆ
ಎಂ.ಜಿ.ರಾಮಮೂರ್ತಿ ಉಪಾಧ್ಯಕ್ಷ
Team Udayavani, Dec 30, 2019, 7:00 AM IST
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಡಿ.ಕೆ. (ಪ್ರವೀಣ್ಕುಮಾರ್) ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ 135 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಉಪಾಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿ 117 ಮತ ಪಡೆದು ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ಭಾ.ಮ.ಗಿರೀಶ್ 196 ಅತಿ ಹೆಚ್ಚು ಮತ ಪಡೆದು ಆಯ್ಕೆಯಾಗಿದ್ದಾರೆ.
ಉಳಿದಂತೆ ಎನ್.ಎಂ.ಸುರೇಶ್, ಎ.ಗಣೇಶ್, ಉಮೇಶ್ ಬಣಕಾರ್, ಸುಬ್ರಮಣಿ , ಜೆ.ಜಿ.ಕೃಷ್ಣ, ಪ್ರಮೀಳಾ ಜೋಷಾಯ್, ಜೆ.ನಂದಿಹಾಳ್, ಎಂ.ನರಸಿಂಹಲು, ನರಸಿಂಹ, ಅಂಚೆಹಳ್ಳಿ ಶಿವಕುಮಾರ್, ಎಂ.ಕೆ.ಸುಂದರ್ ಆಯ್ಕೆಯಾಗಿದ್ದಾರೆ. ಭಾ.ಮಾ.ಹರೀಶ್ ಅವರ ನೇತೃತ್ವದ ತಂಡ ಈ ಚುನಾವಣೆಯಲ್ಲಿ ಜಯಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು