ಪೇಜಾವರ ಶ್ರೀಗೆ ಭಾವಪೂರ್ಣ ನಮನ

ಕೋಮು ಸೌಹಾರ್ದದ ಸೇತುವೆಯಾಗಿದ್ದ ಶ್ರೀ ಜನಸಾಮಾನ್ಯರಿಗೆ ಹತ್ತಿರವಾಗಿದ್ದ ಸ್ವಾಮೀಜಿ

Team Udayavani, Dec 30, 2019, 11:18 AM IST

30-December-2

ಮುದ್ದೇಬಿಹಾಳ: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಎಲ್ಲ ಕಾಲಕ್ಕೂ, ಎಲ್ಲ ಕಡೆ, ಎಲ್ಲ ಧರ್ಮಗಳಿಗೆ ಸಲ್ಲುವ ಮೇರು ವ್ಯಕ್ತಿತ್ವದ ಸಂತರು, ದಾರ್ಶನಿಕರು ಆಗಿದ್ದರು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ.

ಇಲ್ಲಿನ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ರವಿವಾರ ಸಂಜೆ ಬಿಜೆಪಿ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಶ್ರೀಪಾದಂಗಳಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ರೀಪಾದಂಗಳು ಹಿಂದೂ, ಮುಸ್ಲಿಂ ಕೋಮು ಸೌಹಾರ್ದದ ಸೇತುವೆಯಾಗಿದ್ದರು. ತಮ್ಮ ಮಠದಲ್ಲಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಏರ್ಪಡಿಸುವ ಮೂಲಕ ಈ ನೆಲದಲ್ಲಿ ವಾಸಿಸುವ ಮುಸ್ಲಿಮರೂ ಸಹಿತ ಭಾರತೀಯರು, ಸಲ್ಲ ಧರ್ಮಗಳೂ ಸಮಾನ ಎನ್ನುವ ಸಂದೇಶವನ್ನು ಸಾರಿದ್ದರು.

ಹಿಂದೂ ಧರ್ಮದ ಆಚರಣೆಯನ್ನು ಜಾರಿಗೊಳಿಸಿ ಈ ಧರ್ಮದ ಮಹತ್ವ ಸಾರಿದ್ದರು. ಈ ಭೂಮಿ ಮೇಲೆ ಸಾಕಷ್ಟು ರಾಷ್ಟ್ರಗಳಿದ್ದು ಬಹಳಷ್ಟು ಧರ್ಮಗಳು ಅಲ್ಲಲ್ಲಿ ಜನ್ಮ ತಾಳಿವೆ. ಆದರೆ ಭಾರತದಲ್ಲಿ ಮಾತ್ರ ಅನೇಕ ಧರ್ಮಗಳು ಬೆಳೆದಿವೆ. ಭಾರತ ಜಗತ್ತಿನ ಎಲ್ಲ ಧರ್ಮಗಳಿಗೆ ಆಶ್ರಯ ಕೊಟ್ಟಿರುವ ಪುಣ್ಯಭೂಮಿಯಾಗಿದ್ದು ಇದಕ್ಕೆ ಉದಾಹರಣೆ ಎನ್ನಿಸಿಕೊಂಡಿದೆ ಎಂದರು.

ಸಾಮಾನ್ಯ ವ್ಯಕ್ತಿಯೊಬ್ಬರು ಧಾರ್ಮಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡುವ ಮೂಲಕ ಈ ದೇಶದ ಹಿರಿಮೆ ಎತ್ತಿ ಹಿಡಿಯುವ ಕೆಲಸ ಮಾಡುವುದು ಸರಳ ಕೆಲಸವಲ್ಲ. ಪೇಜಾವರ ಶ್ರೀಗಳು ಅನೇಕ ಕಷ್ಟಕಾರ್ಪಣ್ಯಗಳ ನಡುವೆಯೂ ಹಿಂದೂ ಧರ್ಮದ ಮೌಲ್ಯ ಎತ್ತಿ ಹಿಡಿಯುವುದರ ಜೊತೆಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕು ಎನ್ನುವ ನಿಲುವು ತಳೆದಿದ್ದರು.

ಸರ್ಕಾರಗಳು ತಪ್ಪು ಮಾಡಿದಾಗ ಸರಿದಾರಿಯಲ್ಲಿ ನಡೆಯಲು ತಿಳಿಸುತ್ತಿದ್ದರು. ಜನಸಾಮಾನ್ಯರಿಗೆ ತೀರ ಹತ್ತಿರದವರಾಗಿ ನಡೆದುಕೊಂಡಿದ್ದರು. ಇವರ ಅಗಲಿಕೆ ವಿಶ್ವದ ಸಂತ ಕುಲಕ್ಕೆ ತುಂಬಲಾಗದ ನಷ್ಟ ಎನ್ನಿಸಿಕೊಂಡಿದೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಡಾ| ಪರಶುರಾಮ ಪವಾರ, ಕಾಶೀಬಾಯಿ ರಾಂಪುರ, ಶಿವಶಂಕರಗೌಡ ಹಿರೇಗೌಡರ, ಸುರೇಶ ಕುಲಕರ್ಣಿ, ಜಗನ್ನಾಥ ಗೌಳಿ ಮಾತನಾಡಿದರು. ಪ್ರಮುಖರಾದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಸ್‌.ಆರ್‌. ಕುಲಕರ್ಣಿ, ಪುರಸಭೆ ಸದಸ್ಯೆ ಸಹನಾ ಬಡಿಗೇರ, ಬಿಜೆಪಿ ಎಸ್ಸಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀಲಮ್ಮ ಚಲವಾದಿ, ಗೌರಮ್ಮ ಹುನಗುಂದ, ಬಸಯ್ಯ ನಂದಿಕೇಶ್ವರಮಠ, ಮಂಜು ರತ್ನಾಕರ, ಅಶೋಕ ರಾಠೊಡ, ಹಣಮಂತ್ರಾಯ ದೇವರಳ್ಳಿ, ಎಲ್‌. ಎಸ್‌.ದೇಶಪಾಂಡೆ, ವಿಲಾಸ ದೇಶಪಾಂಡೆ, ಆನಂದ ತುಪ್ಪದ ಸೇರಿದಂತೆ 60-70 ಜನರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀಪಾದಂಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಜ್ಯೋತಿ ಬೆಳಗಿಸಲಾಯಿತು. ಅವರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. ಪುನೀತ್‌ ಹಿಪ್ಪರಗಿ ನಿರೂಪಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.