ಬಿ.ಎಸ್.ಎನ್.ಎಲ್.ನಿಂದ ಹೊಸ ಪ್ಲ್ಯಾನ್ ಪ್ರಕಟ ; ಏನೇನು ಸೌಲಭ್ಯಗಳಿವೆ ಗೊತ್ತೇ?


Team Udayavani, Dec 30, 2019, 5:50 PM IST

BSNL-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: ಸರಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತೀಯ ಸಂಚಾರಿ ನಿಗಮ ಲಿಮಿಟೆಡ್ ತನ್ನ ಗ್ರಾಹಕರಿಗಾಗಿ ಎರಡು ವಿನೂತನ ಬ್ರಾಡ್ ಬ್ಯಾಂಡ್ ಸೇವೆಗಳನ್ನು ಪರಿಚಯಿಸಿದೆ. 299 ಹಾಗೂ 491 ರೂಪಾಯಿಗಳಿಂದ ಪ್ರಾರಂಭಗೊಳ್ಳುವ ಈ ಯೋಜನೆಗಳಲ್ಲಿ ಗ್ರಾಹಕರಿಗೆ ಅನಿಯಮಿತ ಸೌಲಭ್ಯಗಳು ಲಭ್ಯವಾಗಲಿವೆ.

ಆರು ತಿಂಗಳ ವ್ಯಾಲಿಡಿಟಿ ಪ್ಯಾಕೇಜ್ ಇದಾಗಿದ್ದು ಇದರಲ್ಲಿ ಗ್ರಾಹಕರಿಗೆ 20ಎಂಬಿಪಿಎಸ್ ವೇಗದ ಇಂಟರ್ನೆಟ್ ಸೌಲಭ್ಯ ಲಭಿಸಲಿದೆ. ಮಾತ್ರವಲ್ಲದೇ ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವ ಗ್ರಾಹಕರಿಗೆ ಬಿ.ಎಸ್.ಎನ್.ಎಲ್. ಲ್ಯಾಂಡ್ ಲೈನ್ ಮೂಲಕ ಯಾವುದೇ ನೆಟ್ ವರ್ಕ್ ಗಳಿಗೆ ಅನಿಯಮಿತ ಕರೆಗಳನ್ನು ಮಾಡುವ ಸೌಲಭ್ಯ ಲಭಿಸಲಿದೆ. ಡಿಸೆಂಬರ್ 27ರಿಂದ ಈ ಯೋಜನೆಯನ್ನು ಗ್ರಾಹಕರಿಗೆ ಪರಿಚಯಿಸಲಾಗಿದೆ.

299 ರೂಪಾಯಿಗಳ ಯೋಜನೆಯಲ್ಲಿ 20 ಎಂಬಿಪಿಎಸ್ ವೇಗದ 50 ಜಿಬಿ ಡಾಟಾ ಮತ್ತು ಬಿ.ಎಸ್.ಎನ್.ಎಲ್. ಲ್ಯಾಂಡ್ ಲೈನ್ ನಿಂದ ಅನಿಯಮಿತ ಕರೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು 491 ಬ್ರಾಡ್ ಬ್ಯಾಂಡ್ ಯೋಜನೆಯಲ್ಲಿ 120 ಜಿಬಿ ಎಫ್.ಯು.ಪಿ. ಲಿಮಿಟ್ ಡಾಟಾ ಸಿಗಲಿದೆ ಹಾಗೂ ಅನಿಯಮಿತ ಕರೆ ಸೌಲಭ್ಯ ಲಭಿಸಲಿದೆ.

ಮತ್ತು ಆರು ತಿಂಗಳುಗಳ ಬಳಿಕ ಬಿ.ಎಸ್.ಎನ್.ಎಲ್. ತನ್ನ 491 ರೂಪಾಯಿಗಳ ಯೋಜನೆಯನ್ನು 3ಜಿಬಿ ಸಿಯುಎಲ್ ಬ್ರಾಡ್ ಬ್ಯಾಂಡ್ ಯೋಜನೆಗೆ ತನ್ನಿಂತಾನೆ ವರ್ಗಾವಣೆಗೊಳ್ಳಲಿದೆ.

ಬಿ.ಎಸ್.ಎನ್.ಎಲ್. ಇತ್ತೀಚೆಗಷ್ಟೇ 777 ರೂಪಾಯಿಗಳ ಬ್ರಾಡ್ ಬ್ಯಾಂಡ್ ಪ್ಲ್ಯಾನ್ ಅನ್ನು ಮರುಪರಿಚಯಿಸಿದೆ. ಇದರಲ್ಲಿ 50 ಎಂಬಿಪಿಎಸ್ ವೇಗದ 500 ಜಿಬಿ ಗ್ರಾಹಕರಿಗೆ ಲಭ್ಯವಾಗಲಿದೆ.

ಇನ್ನು ಹೊಸ ಸಂಪರ್ಕವನ್ನು ಪಡೆದಕೊಳ್ಳಲು ಬಯಸುವ ಗ್ರಾಹಕರಿಗೆ ಸೆಕ್ಯುರಿಟಿ ಡಿಪಾಸಿಟ್ ರೂಪದಲ್ಲಿ 500 ರೂಪಾಯಿಗಳನ್ನು ನಿಗದಿಮಾಡಲಾಗಿದೆ. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಇನ್ ಸ್ಟಾಲೇಷನ್ ಶುಲ್ಕಗಳು ಇರುವುದಿಲ್ಲ.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwqw

ಸಿಆರ್‌ಪಿಎಫ್ ಡಿಐಜಿ ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.