“ರಾಬರ್ಟ್‌’ ತಂಡದಲ್ಲಿ ಸೋನಾಲ್‌


Team Udayavani, Dec 31, 2019, 7:02 AM IST

sonal

ದರ್ಶನ್‌ ನಾಯಕರಾಗಿರುವ “ರಾಬರ್ಟ್‌’ ಚಿತ್ರಕ್ಕೆ ದಿನದಿಂದ ದಿನಕ್ಕೆ ಹೊಸ ಕಲಾವಿದರು ಸೇರಿಕೊಳ್ಳುತ್ತಲೇ ಇದ್ದಾರೆ. ಈಗಾಗಲೇ ವಿನೋದ್‌ ಪ್ರಭಾಕರ್‌, ತೇಜಸ್ವಿನಿ ಸೇರಿರುವ ಸುದ್ದಿಯನ್ನು ನೀವು ಓದಿರಬಹುದು. ಈಗ ಸೋನಾಲ್‌ ಮೊಂತೆರೋ ಸರದಿ. ಯಾವ ಸೋನಾಲ್‌ ಮೊಂತೆರೋ ಎಂದರೆ “ಪಂಚತಂತ್ರ’ ಸಿನಿಮಾ ಬಗ್ಗೆ ಹೇಳಬೇಕು. ಯೋಗರಾಜ್‌ ಭಟ್‌ ನಿರ್ದೇಶನದ “ಪಂಚತಂತ್ರ’ ಚಿತ್ರದಲ್ಲಿ ಬೋಲ್ಡ್‌ ಆಗಿ ನಟಿಸಿದ ಸೋನಾಲ್‌ಗೆ “ರಾಬರ್ಟ್‌’ ಚಿತ್ರದಿಂದಲೂ ಅವಕಾಶ ಸಿಕ್ಕಿದೆ.

ಹಾಗಂತ ನಾಯಕಿಯಾಗಿಯಲ್ಲ, ಪ್ರಮುಖ ಪಾತ್ರವೊಂದರದಲ್ಲಿ. ಈಗಾಗಲೇ ಸೋನಾಲ್‌ ನಟಿಸಿರುವ ದೃಶ್ಯಗಳನ್ನು ನಿರ್ದೇಶಕ ತರುಣ್‌ ಸುಧೀರ್‌ ಚಿತ್ರೀಕರಿಸಿಕೊಂಡಿದ್ದಾರೆ. ಸಿನಿಮಾ ಆರಂಭವಾದ ಕೆಲವೇ ದಿನಗಳಲ್ಲಿ ಸೋನಾಲ್‌ ಅವರ ದೃಶ್ಯ ಚಿತ್ರೀಕರಿಸಿಕೊಂಡಿರುವ ತರುಣ್‌, ಈ ವಿಷಯವನ್ನು ಈಗಲೇ ಎಲ್ಲೂ ಹಂಚಿಕೊಳ್ಳಬೇಡಿ ಎಂದಿದ್ದರಂತೆ. ಅದೇ ಕಾರಣದಿಂದ ಸೋನಾಲ್‌ ಆ ಬಗ್ಗೆ ಮಾತನಾಡಿರಲಿಲ್ಲ.

ಈಗ “ರಾಬರ್ಟ್‌’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ವಾರಾಣಾಸಿ ಸೇರಿದಂತೆ ಹಲವು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕದಲ್ಲಿ ಸೋನಾಲ್‌ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆಯಂತೆ. ಮಂಗಳೂರು ಮೂಲದ ಸೋನಾಲ್‌ ತುಳು ಸೇರಿದಂತೆ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಉಪೇಂದ್ರ ನಾಯಕರಾಗಿರುವ “ಬುದ್ಧಿವಂತ-2′ ಚಿತ್ರಕ್ಕೂ ಸೋನಾಲ್‌ ನಾಯಕಿ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.