ತನ್ವೀರ್ ಸೇಠ್ ಹತ್ಯೆ ಯತ್ನ: ಮತ್ತೊಬ್ಬ ಸೆರೆ
Team Udayavani, Dec 31, 2019, 3:00 AM IST
ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿ ಯನ್ನು ಬಂಧಿಸಿ ದ್ದಾರೆ. ಗೌಸಿಯಾ ನಗರದ ನಿವಾಸಿ ಮತೀನ್ ಬೇಗ್ (45) ಬಂಧಿತನಾಗಿದ್ದು, ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಆಯುಕ್ತರು, ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದರು.
ಘಟನೆ ವೇಳೆ ಒಬ್ಬ ಸಿಕ್ಕಿದ್ದು, ಪೊಲೀಸರು ಕಾರ್ಯಾ ಚರಣೆ ನಡೆಸಿ ಉಳಿದ ಏಳು ಆರೋಪಿಗಳನ್ನು ಬಂಧಿಸಿದ್ದರು. ಶನಿವಾರ ಮತೀನ್ ಬೇಗ್ ನನ್ನು ಸೆರೆ ಹಿಡಿಯುವ ಮೂಲಕ ಬಂಧಿತರ ಸಂಖ್ಯೆ 8ಕ್ಕೆ ಏರಿದೆ. ಹತ್ಯೆಗೆ ಯತ್ನಿಸಿದ ದಿನವೇ ಫರ್ಹಾನ್ ಪಾಷ (25) ನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಪೊಲೀಸರು ಅಕ್ರಮ್, ಅಬೀದ್ ಪಾಷ, ನೂರ್ಖಾನ್, ಮುಜೀಬ್, ಮುಜಾಮಿಲ್ ಮತ್ತು ಇರ್ಫಾನ್ನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ