ಜಿಮ್‌ ಪ್ರೇಮಿಗಳು ಪಾಲಿಸಬೇಕಾದ ಸರಳ ಸೂತ್ರಗಳು


Team Udayavani, Dec 31, 2019, 4:00 AM IST

ve-28

ಪ್ರತಿದಿನ ಬೆಳಗಾದರೆ ಸಾಕು ಹಲವಾರು ಜನ ಜಿಮ್‌ ಸೆಂಟರ್‌ನತ್ತ ಓಡುವುದನ್ನು ನಾವು ನೋಡಿದ್ದೇವೆ. ಫಿಟ್‌ ಆ್ಯಂಡ್‌ ಸ್ಟೈಲೀಶ್‌ ಆಗಿ ಕಾಣಬೇಕೆಂಬುದೇ ಅವರೆಲ್ಲರ ಒತ್ತಾಸೆ ಆಗಿರುತ್ತದೆ. ಆದರೆ ಕೇವಲ ಜಿಮ್‌ ಸೆಂಟರ್‌ಗೆ ತೆರಳಿದರೆ ಸಾಲುವುದಿಲ್ಲ ಅಲ್ಲಿ ಪಡುವ ಶ್ರಮ ಫ‌ಲ ಕೊಡಬೇಕಾದರೆ ಜಿಮ್‌ ಪ್ರೇಮಿಗಳು ತಮ್ಮ ವರ್ಕೌಟ್‌ ಮಾಡುವುದರೊಂದಿಗೆ ಕೆಲವೊಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟು ಕೊಳ್ಳಬೇಕಾಗುತ್ತದೆ.

ಕಾಲ ಹರಣ ಸಲ್ಲದು
ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಏಕಾಗ್ರತೆ ಇರುವುದು ಅಗತ್ಯ. ಇಲ್ಲವಾದಲ್ಲಿ ಜಿಮ್‌ ಇಂಜುರಿಗಳು ಅಥವಾ ಅಪಾಯಗಳಿಗೆ ಕಾರಣವಾಗಬಹುದು. ಅಷ್ಟು ಮಾತ್ರವಲ್ಲ, ನಿಮ್ಮ ಗುರಿಯನ್ನು ತಲುಪಲು ಅಸಾಧ್ಯವಾಗಬಹುದು. ಹಾಗಾಗಿ ಜಿಮ್‌ನೊಳಗೆ ಕೇವಲ ತಮಾಷೆ ಮಾಡುತ್ತಾ ಸ್ನೇಹಿತರೊಂದಿಗೆ ಹರಟುತ್ತಾ ಕಾಲಹರಣ ಮಾಡುವ ಬದಲು ಏಕಾಗ್ರತೆಯಿಂದ ವರ್ಕೌಟ್‌ ಮಾಡಿದರೆ ಗುರಿ ತಲುಪಬಹುದು.

ಡ್ರೆಸ್ಕೋಡ್‌ ಆವಶ್ಯಕ
ಸಡಿಲವಾದ ಉಡುಪುಗಳನ್ನು ಧರಿಸುವುದರಿಂದ ಜಿಮ್‌ನಲ್ಲಿ ವರ್ಕೌಟ್‌ ಮಾಡಲು ಕಷ್ಟಕರವಾಗಬಹುದು. ಆದ್ದರಿಂದ ಜಿಮ್‌ಗೆ ಅಗತ್ಯವಿರುವ ಡ್ರೆಸ್ಕೋಡ್‌ ಧರಿಸುವುದು ಉತ್ತಮ. ಹುಡುಗಿಯರಾದಲ್ಲಿ ಮತ್ತಷ್ಟು ಜಾಗ್ರತೆ ಅವಶ್ಯ. ಎಕ್ಸ್‌ಪೋಸ್‌ ಅಥವಾ ಟ್ರಾನ್ಸ್‌ ಪೆರೆಂಟ್‌ ಅಂಥ ಉಡುಪುಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ಉಂಟು ಮಾಡಬಹುದು.

ತರಬೇತಿಗೆ ಪ್ರಾಮುಖ್ಯತೆ
ಯಾವುದೇ ವಿಷಯವಾಗಲಿ ಕಲಿಯುವ ಹುಮ್ಮಸ್ಸು ಇರಬೇಕು. ಜಿಮ್‌ನಲ್ಲಿಯೂ ಹಾಗೆ ಇದ್ದ ಸಮಯವನ್ನು ಸದುಪಯೋಗ ಮಾಡಿಕೊಂಡು ಕಲಿಯುವ ಜಾಣ್ಮೆ ಯನ್ನು ಬೆಳೆಸಿಕೊಳ್ಳಿ. ತರಬೇತಿದಾರ ನೀಡುವ ನಿದರ್ಶನಗಳನ್ನು ಪಾಲಿಸಿ. ಜತೆಗೆ ಟ್ರೈನರ್‌ ಬಳಿ ಉತ್ತಮ ಬಾಂಧವ್ಯ ಇರಿಸಿಕೊಳ್ಳಿ. ಜಿಮ್‌ ಸಾಧನಗಳ ಬಗ್ಗೆ ತಿಳಿದುಕೊಳ್ಳಿ. ಅವುಗಳ ನಾನಾ ಉಪಯೋಗಗಳ ಬಗ್ಗೆಯೂ ಚರ್ಚೆ ನಡೆಸಿ. ವರ್ಕೌಟ್‌ ಬಗ್ಗೆಯೂ ಆಗಾಗ್ಗೆ ಚರ್ಚೆ ನಡೆಸಿ. ಇದು ನಿಮ್ಮ ಮುಂದಿನ ಗುರಿಗೆ ಸಹಕಾರಿಯಾಗಬಲ್ಲದು.

ಮೊಬೈಲ್‌ ಬಳಕೆ ಬೇಡ
ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಮೊಬೈಲ್‌ ಬಳಕೆ ಬೇಡ. ಇದು ಇತರರಿಗೆ ಡಿಸ್ಟರ್ಬ್ ಮಾಡುತ್ತದೆ ಜತೆಗೆ ಏಕಾಗ್ರತೆಯನ್ನು ಕುಂದಿಸುತ್ತದೆ. ಮೊಬೈಲ್‌ ರಿಂಗ್‌ ಟೋನ್‌ ಆಫ್ ಮಾಡಿ ಲಾಕರ್‌ನಲ್ಲಿಟ್ಟು ವಕೌìಟ್‌ ಮಾಡುವುದು ಉತ್ತಮ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.