ಸಿಎಎ ಕಾಯ್ದೆ ಎಫೆಕ್ಟ್: ಬಾಂಗ್ಲಾ-ಭಾರತ ಗಡಿಭಾಗದಲ್ಲಿ ಮೊಬೈಲ್, ದೂರಸಂಪರ್ಕ ಸೇವೆ ಸ್ಥಗಿತ
ಮೊಬೈಲ್ ನೆಟ್ ವರ್ಕ್ ಅನ್ನು ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಅಧಿಕಾರಿಗಳು ಸೂಚಿಸಿರುವುದಾಗಿ ಹೇಳಿದೆ
Team Udayavani, Dec 31, 2019, 3:40 PM IST
ಢಾಕಾ: ಭದ್ರತೆಯ ಕಾರಣದ ಹಿನ್ನೆಲೆಯಲ್ಲಿ ಭಾರತದ ಗಡಿಭಾಗದಲ್ಲಿ ಮೊಬೈಲ್ ಹಾಗೂ ಟೆಲಿಫೋನ್ ಸೇವೆಯನ್ನು ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಟೆಲಿಕಾಂ ಆಪರೇಟರ್ಸ್ ಗೆ ಆದೇಶ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಸ್ತುತ ದೇಶದ ಭದ್ರತೆಯ ಹಿನ್ನೆಲೆಯಲ್ಲಿ ಭಾರತದ ಗಡಿಭಾಗದಿಂದ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಮೊಬೈಲ್ ನೆಟ್ ವರ್ಕ್ ಅನ್ನು ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಅಧಿಕಾರಿಗಳು ಸೂಚಿಸಿರುವುದಾಗಿ ಸೋಮವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಿದೆ.
ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಹೊಸ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಭಾರತದಲ್ಲಿ ಜಾರಿಗೆ ತಂದ ನಂತರ ಹಿಂಸಾಚಾರ, ಪ್ರತಿಭಟನೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಭಾರತದ ನಿರಾಶ್ರಿತ ಮುಸ್ಲಿಮರು ಬಾಂಗ್ಲಾದೇಶದ ಗಡಿ ಒಳಕ್ಕೆ ನುಸುಳಿ ಬರುವ ಸಾಧ್ಯತೆ ಇರುವ ಆತಂಕದಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್ ಜಾಮ್!
UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ