2020ರಲ್ಲಿ ಇಸ್ರೋದಿಂದ ಚಂದ್ರಯಾನ -3 ಹಾಗೂ ಗಗನ್ ಯಾನ ತಯಾರಿ
Team Udayavani, Jan 1, 2020, 12:41 PM IST
ಬೆಂಗಳೂರು: ಇಸ್ರೋ 2020ರಲ್ಲಿ ಚಂದ್ರಯಾನ -3 ಹಾಗೂ ಗಗನ್ ಯಾನಕ್ಕೆ ಅಗತ್ಯ ತಯಾರಿ ಕೈಗೊಳ್ಳಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು.
ನಗರ ಅಂತರಿಕ್ಷ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಚಂದ್ರಯಾನ -2 ಬಹುತೇಕ ಯಶಸ್ವಿಯಾಗಿದೆ. ಇದೇ ಮಾದರಿಯಲ್ಲಿ ಅದೇ ಗುರಿ, ಉದ್ದೇಶಗಳೊಂದಿಗೆ ಚಂದ್ರಯಾನ 3 ಕೈಗೊಳ್ಳಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ಈಗಾಗಲೇ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಉಡಾವಣೆ ವಾಹನ, ಲ್ಯಾಂಡರ್ ತಯಾರಿ ಸೇರಿ 600 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ.
ಚಂದ್ರಯಾನ 3 ರಲ್ಲಿ ಲ್ಯಾಂಡರ್, ರೋವರ್ ಮಾತ್ರ ಇರಲಿವೆ. ಚಂದ್ರಯಾನ 2ರ ಆರ್ಬಿಟ್ ಈಗಾಗಲೇ ಚಂದ್ರನಂಗಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರೊಂದಿಗೆ ಚಂದ್ರಯಾನ – 3 ರ ಲ್ಯಾಂಡರ್ , ರೋವರ್ ಅನ್ನು ಸಂಪರ್ಕ ಮಾಡಲಾಗುತ್ತದೆ. ಅಂದಾಜು 2021 ಆರಂಭದಲ್ಲಿಯೇ ಚಂದ್ರಯಾನ -3 ಜರುಗಲಿದೆ ಎಂದು ತಿಳಿಸಿದರು.
ಮಾನವ ಸಹಿತ ಬಾಹ್ಯಾಕಾಶ ಯಾತ್ರೆಯ ಯೋಜನೆಯಾಗಿರುವ ಗಗನಯಾನಗೆ ಇಸ್ರೋ ಸಿದ್ಧಗೊಂಡಿದ್ದು, ತರಬೇತಿ ಪಡೆದ ನಾಲ್ಕು ಮಂದಿಯು ಯಾನದಲ್ಲಿ ಇರಲಿದ್ದಾರೆ. ವರ್ಷಾಂತ್ಯ ಅಥವಾ ಮುಂದಿನ ವರ್ಷ ಮೊದಲ ತಿಂಗಳಲ್ಲಿ ಗಗನ್ ಯಾನ ಕೈಗೊಳ್ಳಲಾಗುತ್ತದೆ. ಅಲ್ಲದೆ ಈ ವರ್ಷ ವಿವಿಧ ನೂತನ ಯೋಜನೆಗಳನ್ನು ಇಸ್ರೋ ನಡೆಸಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Abu Dhabi: ಅಬುಧಾಬಿಯಲ್ಲಿ ಬಿಯರ್ ಅಂಗಡಿ!
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?
ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ