ಕುಂದಾಪುರ-ಬೈಂದೂರು “ಸುದಿನ’: ಪಂಚಗಂಗಾವಳಿ ಸಂಚಿಕೆ ಬಿಡುಗಡೆ
Team Udayavani, Jan 3, 2020, 5:38 AM IST
ಕೊಲ್ಲೂರು: ಉದಯವಾಣಿಯ ಕುಂದಾಪುರ- ಬೈಂದೂರು “ಸುದಿನ’ ಸಂಚಿಕೆ ಮತ್ತು ಸುದಿನ “ಪಂಚಗಂಗಾವಳಿ’ ವಿಶೇಷ ಸಂಚಿಕೆಯನ್ನು ಗುರುವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಬಿಡುಗಡೆಗೊಳಿಸಿದರು.
ಕೊಲ್ಲೂರು ದೇವಸ್ಥಾನದ ಪ್ರಧಾನ ಅರ್ಚಕ ಎನ್. ನರಸಿಂಹ ಅಡಿಗ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ಟ್ರಸ್ಟಿ ರಮೇಶ್ ಗಾಣಿಗ, ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ.ನ ಸಿಇಒ ವಿನೋದ್ಕುಮಾರ್, ಉದಯವಾಣಿ ಸಂಪಾದಕ ಅರವಿಂದ ನಾವಡ, ವ್ಯಾಪಾರ ಅಭಿವೃದ್ಧಿ ವಿಭಾಗದ ಡಿಜಿಎಂ ಸತೀಶ್ ಶೆಣೈ, ಮಂಗಳೂರು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರ್, ಸಿಇಒ ಅವರ ಕಾರ್ಯನಿರ್ವಾಹಕ ಸಹಾಯಕ ಅಧಿಕಾರಿ ಹರೀಶ್ ಭಟ್, ಉಡುಪಿ ಜಾಹೀರಾತು ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಭಟ್, ಪ್ರಸರಣ ಅಧಿಕಾರಿಗಳಾದ ಅಜಿತ್ ಭಂಡಾರಿ, ಪ್ರಕಾಶ್, ಸುದ್ದಿ ಸಂಪಾದಕ ರಾಜೇಶ್ ಮೂಲ್ಕಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ