ಕಾರ್ಕಳ ಸುದಿನ ಬಿಡುಗಡೆ


Team Udayavani, Jan 4, 2020, 6:20 AM IST

1

ಕಾರ್ಕಳ "ಸುದಿನ'ವನ್ನು ಕಾರ್ಕಳ ಶ್ರೀ ಜೈನಮಠದಲ್ಲಿ ಶುಕ್ರವಾರ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಬಿಡುಗಡೆಗೊಳಿಸಿದರು.

ಕಾರ್ಕಳ: ಸುವರ್ಣ ಸಂಭ್ರಮವೆನ್ನುವುದು ಶ್ರೇಷ್ಠತೆಯ ಪ್ರತೀಕ. 50ರ ಸಂಭ್ರಮದಲ್ಲಿರುವ “ಉದಯವಾಣಿ’ ಈಗ ಹೊಸದಾಗಿ “ಸುದಿನ’ ಸಂಚಿಕೆ ಹೊರತಂದು, ಆ ಮೂಲಕ ಎಲ್ಲ ವರ್ಗದ ಓದುಗರಿಗೆ ಇಷ್ಟವಾಗುವಂತಹ ರೀತಿಯಲ್ಲಿ ಸುದ್ದಿ-ಮಾಹಿತಿಗಳನ್ನು ಕಟ್ಟಿಕೊಡುತ್ತಿರುವುದು ಸಂತೋಷಕರ ವಿಚಾರ ಎಂದು ಕಾರ್ಕಳ ದಾನಶಾಲೆಯ ರಾಜಗುರು ಧ್ಯಾನಯೋಗಿ ಶ್ರೀ ಜೈನಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ನುಡಿದರು.

ಅವರು ಶುಕ್ರವಾರ ದಾನಶಾಲೆ ಶ್ರೀ ಜೈನಮಠದಲ್ಲಿ ಉದಯವಾಣಿಯ ಕಾರ್ಕಳ “ಸುದಿನ’ ಮತ್ತು “ಕರಿಯಕಲ್ಲು ಕಾರ್ಲದ ಆತ್ಮ’ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸಮಾಜದ ಸಮಾಚಾರಗಳನ್ನು ತಿಳಿಸುವ ಮಾಧ್ಯಮ ಎಲ್ಲ ಕ್ಷೇತ್ರಗಳ ಕುರಿತು ಬೆಳಕು ಚೆಲ್ಲಬೇಕು ಎಂಬ ಆಶಯ ವ್ಯಕ್ತಪಡಿಸಿದ ಸ್ವಾಮೀಜಿ, ಸರ್ವಧರ್ಮ ಸಮನ್ವಯದ, ಸರ್ವ ಧರ್ಮೀಯರಿಗೂ ಆಶ್ರಯ ತಾಣವಾಗಿರುವ ಕಾರ್ಕಳದಲ್ಲಿ ಸುದಿನ ಬಿಡುಗಡೆಗೊಳ್ಳುತ್ತಿರುವುದು ಸಂಭ್ರಮವನ್ನು ಮತ್ತಷ್ಟು ವೃದ್ಧಿಸಿದೆ ಎಂದು ಸ್ವಾಮೀಜಿ ಬಣ್ಣಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ನವೋದಯ ಟ್ರಸ್ಟ್‌ನ ನಿರ್ದೇಶಕ ಸುನಿಲ್‌ ಕುಮಾರ್‌ ಬಜಗೋಳಿ, ಮೋಹನ್‌ ಪಡಿವಾಳ್‌, ನೇಮಿರಾಜ್‌ ಆರಿಗ, ಪ್ರಭಾತ್‌ ಕುಮಾರ್‌, ದ್ವಾರಕಾ ನಿರಂಜನ್‌, ಎಂಎಂಎನ್‌ಎಲ್‌ ಸಿಇಒ ವಿನೋದ್‌ ಕುಮಾರ್‌, ಎಂಡಿಎನ್‌ಎಲ್‌ ಮುಖ್ಯಸ್ಥ ಹರೀಶ ಭಟ್‌, ಸಂಪಾದಕ ಅರವಿಂದ ನಾವಡ, ವ್ಯಾಪಾರ ಅಭಿವೃದ್ಧಿ ವಿಭಾಗದ ಡಿಜಿಎಂ ಸತೀಶ್‌ ಶೆಣೈ, ಮಂಗಳೂರು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರು, ಉಡುಪಿ ಜಾಹೀರಾತು ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಭಟ್‌, ಸುದ್ದಿ ಸಂಪಾದಕ ರಾಜೇಶ್‌ ಮೂಲ್ಕಿ, ಪ್ರಸರಣ ವಿಭಾಗದ ಅಧಿಕಾರಿಗಳಾದ ಅಜಿತ್‌ ಭಂಡಾರಿ, ಪ್ರಕಾಶ್‌ ಪೆಲತ್ತೂರು, ವರದಿಗಾರ ರಾಮಚಂದ್ರ ಬರೆಪ್ಪಾಡಿ, ಪ್ರಸರಣ ವಿಭಾಗದ ಜಗದೀಶ್‌ ಪೂಜಾರಿ ವರಂಗ, ಕಚೇರಿ ಸಿಬಂದಿ ಸುಜಾತಾ, ಜಾಹೀರಾತು ವಿಭಾಗದ ವಿನಯ್‌ ಶೆಟ್ಟಿ, ಶರತ್‌ ಶೆಟ್ಟಿ ಬೆಳ್ಮಣ್‌ ಉಪಸ್ಥಿತರಿದ್ದರು.

ಫೋಟೋ : ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.