2020ರಲ್ಲಿ 12 ಮಂದಿ ಐಪಿಎಸ್ ಅಧಿಕಾರಿಗಳ ನಿವೃತ್ತಿ
Team Udayavani, Jan 3, 2020, 6:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕಿ ಸೇರಿ ರಾಜ್ಯದ 12 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳು ಪ್ರಸಕ್ತ ವರ್ಷದಲ್ಲಿ ನಿವೃತ್ತಿ ಹೊಂದಲಿದ್ದಾರೆ.
ಜನವರಿಯಲ್ಲಿ ರಾಜ್ಯ ಪೊಲೀಸ್ ನಿರ್ದೇಶಕಿ ನೀಲಮಣಿ ಎನ್.ರಾಜು, ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳ ಡಿಜಿಪಿ ಎಂ.ಎನ್.ರೆಡ್ಡಿ, ಪೊಲೀಸ್ ಹೌಸಿಂಗ್ ಕಾರ್ಪೋರೇಷನ್ ಡಿಜಿಪಿ ರಾಘವೇಂದ್ರ ಔರಾದ್ಕರ್, ಗುಪ್ತಚರ ದಳ (ಭದ್ರತೆ) ಡಿಐಜಿಪಿ ಪಿ.ರಾಜೇಂದ್ರ ಪ್ರಸಾದ್, ಮೇ ತಿಂಗಳಲ್ಲಿ ಕಲಬುರಗಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜು, ಡಿಸಿಆರ್ಇ ಡಿಐಜಿಪಿ ಮಂಜುನಾಥ್ ಅಣ್ಣಗೇರಿ, ಜುಲೈನಲ್ಲಿ ಕಾರಾಗೃಹ ಎಡಿಜಿಪಿ ಎನ್.ಎಸ್.ಮೇಘರಿಕ್, ಡಿಐಜಿಪಿ ಟಿ.ಆರ್.ಸುರೇಶ್, ಸೆಪ್ಟೆಂಬರ್ನಲ್ಲಿ ಅಪರಾಧ ಮತ್ತು ತಾಂತ್ರಿಕ ವಿಭಾಗದ ಎಡಿಜಿಪಿ ಪರಶಿವಮೂರ್ತಿ, ಅಕ್ಟೋಬರ್ನಲ್ಲಿ ಆಂತರಿಕ ಭದ್ರತಾ ದಳ ಡಿಜಿಪಿ ಆಶಿಶ್ ಮೋಹನ್ ಪ್ರಸಾದ್, ನೇಮಕಾತಿ ವಿಭಾಗದ ಎಡಿಜಿಪಿ ಟಿ. ಸುನೀಲ್ ಕುಮಾರ್, ಡಿಸೆಂಬರ್ನಲ್ಲಿ ಎಡಿಜಿಪಿ ಆರ್.ಪಿ.ಶರ್ಮಾ ನಿವೃತ್ತಿ ಹೊಂದಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್