ಜನ ಛೀ ಥೂ ಎನ್ನುವ ಮೊದಲೇ ರಾಜಕೀಯ ನಿವೃತ್ತಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ
Team Udayavani, Jan 4, 2020, 11:07 AM IST
ವಿಜಯಪುರ: ಜನರಿಂದ ಛೀ ಥೂ ಎನಿಸಿಕೊಳ್ಳುವ ಮುನ್ನವೇ ಗೌರವದಿಂದಲೇ ರಾಜಕೀಯದಿಂದ ನಿವೃತ್ತಿ ಆಗುವೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಭವಿಷ್ಯದ ರಾಜಕೀಯ ನಡೆಯ ಕುರಿತು ಹೇಳಿಕೊಂಡ ಅವರು, ರಾಮಕೃಷ್ಣ ಹೆಗಡೆ ಅವರಂಥಹ ಸೈದ್ದಾಂತಿಕ ನಾಯಕರ ಗರಡಿಯಲ್ಲಿ ಬೆಳೆದವನು ನಾನು. ರಾಜಕೀಯಕ್ಕೆ ಗೌರವದಿಂದ ಬಂದಿದ್ದೇನೆ, ಗೌರವದಿಂದಲೇ ನಿರ್ಗಮಿಸುತ್ತೇನೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನ ಎಂದರು.
ವಿಜಯಪುರ ವಿಮಾನ ನಿಲ್ದಾಣ ವಿಷಯವಾಗಿ ಎಲ್ಲಾ ಗೊಂದಲಗಳು ನಿವಾರಣೆಯಾಗಿದ್ದು, ಕಾಮಗಾರಿ ಚಾಲನೆ ನೀಡುವ ಕುರಿತು ಶೀಘ್ರವೇ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ತಾರ್ಕಿಕ ಅಂತ್ಯ ಸಿಗಲಿದೆ. ವಿಮಾನ ಹಾರಿಸಿಯೇ ನಿವೃತ್ತಿಯಾಗುವ ವಿಚಾರ ಮಂಡಿಸುವೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್