ಜಮ್ಮು-ಕಾಶ್ಮೀರ; ಶ್ರೀನಗರದಲ್ಲಿ ಲಷ್ಕರ್ ಭಯೋತ್ಪಾದಕ ದಾರ್ ಬಂಧನ; ಶಸ್ತ್ರಾಸ್ತ್ರ ವಶ
ಈತ ಹಲವು ಬಾರಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ
Team Udayavani, Jan 4, 2020, 12:16 PM IST
ನವದೆಹಲಿ:ಲಷ್ಕರ್ ಎ ತೊಯ್ಬಾದ(ಎಲ್ ಇಟಿ) ಭಯೋತ್ಪಾದಕನನ್ನು ಭದ್ರತಾ ಪಡೆ ಶುಕ್ರವಾರ ತಡರಾತ್ರಿ ಜಮ್ಮು-ಕಾಶ್ಮೀರದ ಗಂದೇರ್ ಬಾಲ್ ನಲ್ಲಿ ಬಂಧಿಸಿರುವ ಘಟನೆ ನಡೆದಿದೆ.
ಲಷ್ಕರ್ ಉಗ್ರ ನಿಸ್ಸಾರ್ ಅಹ್ಮದ್ ದಾರ್ ಪೊಲೀಸರ ವಾಂಟೆಡ್ ಪಟ್ಟಿಯಲ್ಲಿದ್ದಿರುವುದಾಗಿ ವರದಿ ತಿಳಿಸಿದೆ. ಈತ ಹಲವು ಬಾರಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಮೂಲಗಳು ಹೇಳಿರುವುದಾಗಿ ವರದಿ ವಿವರಿಸಿದೆ.
ಆಸ್ಪತ್ರೆಯೊಂದರಲ್ಲಿ ಹಾಜರಿದ್ದಾನೆ ಎಂಬ ಖಚಿತ ಸುಳಿವಿನ ಮೇರೆಗೆ ಶ್ರೀನಗರ್ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ದಾರ್ ನನ್ನು ಬಂಧಿಸಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಭಾರತೀಯ ಭದ್ರತಾ ಪಡೆಯ ಅಧಿಕಾರಿಗಳು ಎಲ್ ಇಟಿ ಉಗ್ರ ದಾರ್ ನ ವಿಚಾರಣೆ ನಡೆಸುತ್ತಿದ್ದಾರೆ. ಪಾಕಿಸ್ತಾನ ಬೆಂಬಲಿತ ಹಲವಾರು ಉಗ್ರಗಾಮಿ ಸಂಘಟನೆಗಳು ಶ್ರೀನಗರದಲ್ಲಿ ಕಾರ್ಯಾಚರಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!