ಮಹದಾಯಿ: ನಿಲುವಳಿ ಸೂಚನೆ ಮಂಡನೆಗೆ ನಿರ್ಧಾರ
Team Udayavani, Jan 5, 2020, 3:00 AM IST
ಪಣಜಿ: ಜ.7ರಂದು ಗೋವಾ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಮಹದಾಯಿ ನದಿ ನೀರು ಯೋಜನೆಗೆ ಸಂಬಂಧಿಸಿ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್ಪಿ) ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದೆ.
ಈ ಬಗ್ಗೆ ಪಕ್ಷದ ಅಧ್ಯಕ್ಷ ವಿಜಯ ಸರ್ದೇಸಾಯಿ ಶನಿವಾರ ಮಾಹಿತಿ ನೀಡಿದ್ದಾರೆ. ಗೊತ್ತುವಳಿ ಮಂಡಿಸಲು ಆರನೇ ಒಂದರಷ್ಟು ಶಾಸಕರ ಬೆಂಬಲ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್, ಮಹಾರಾಷ್ಟ್ರ ಗೋಮಾಂತಕ ಪಾರ್ಟಿ, ಸ್ವತಂತ್ರ ಶಾಸಕರ ಬೆಂಬಲ ಪಡೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳಲಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು