ರಾಜಕೀಯ ನಿವೃತ್ತಿಗೆ ಚಿಂತನೆ: ಜಿಗಜಿಣಗಿ
Team Udayavani, Jan 5, 2020, 3:03 AM IST
ವಿಜಯಪುರ: ನಾಲ್ಕೂವರೆ ದಶಕದಿಂದ ರಾಜಕೀಯ ಜೀವನದಲ್ಲಿರುವ ನಾನು ಜನರಿಂದ ಛೀ..ಥೂ..ಎನಿಸಿಕೊಳ್ಳುವ ಮುನ್ನವೇ ಗೌರವದಿಂದ ನಿವೃತ್ತಿ ಆಗುವೆ ಎಂದು ಕೇಂದ್ರದ ಮಾಜಿ ಸಚಿವರೂ ಆದ ಸಂಸದ ರಮೇಶ ಜಿಗಜಿಣಗಿ ತಿಳಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಮಕೃಷ್ಣ ಹೆಗಡೆ ಅವರಂಥ ಸೈದ್ಧಾಂತಿಕ ನಾಯಕರ ಗರಡಿಯಲ್ಲಿ ಬೆಳೆದವನು ನಾನು. ರಾಜಕೀಯಕ್ಕೆ ಗೌರವದಿಂದ ಬಂದಿದ್ದೇನೆ, ಗೌರವದಿಂದಲೇ ನಿರ್ಗಮಿಸುತ್ತೇನೆ.
ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪ ರ್ಧಿಸುವುದು ಅನುಮಾನ ಎಂದರು. ವಿಜಯಪುರ ವಿಮಾನ ನಿಲ್ದಾಣ ವಿಷಯವಾಗಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ 220 ಕೋಟಿ ರೂ. ಪ್ರಸ್ತಾವನೆ ಸರ್ಕಾರದ ಮುಂದಿದೆ. ಕಾಮಗಾರಿಗೆ ಚಾಲನೆ ನೀಡುವ ಕುರಿತು ಶೀಘ್ರವೇ ಸಂಪುಟ ಸಭೆಯಲ್ಲಿ ತಾರ್ಕಿಕ ಅಂತ್ಯ ಸಿಗಲಿದೆ. ನನ್ನ ಈ ಅವಧಿಯಲ್ಲಿ ಗುಮ್ಮಟದ ಮೇಲೆ ವಿಮಾನ ಹಾರಿಸಿಯೇ ನಿವೃತ್ತಿಯಾಗುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ