ಪಾಕಿಸ್ತಾನ ಡೆಡ್ ಹಾರ್ಸ್
Team Udayavani, Jan 5, 2020, 3:04 AM IST
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯನ್ನು ಕಾಂಗ್ರೆಸ್ ಮಾತ್ರ ವಿರೋಧಿ ಸುತ್ತಿಲ್ಲ. ದೇಶದ ಎಲ್ಲ ಭಾಗದ ಜನರು ವಿರೋಧಿ ಸುತ್ತಿದ್ದಾರೆ. ಕಾಂಗ್ರೆಸ್ ಜನರ ಜೊತೆಗಿದೆ ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಪಾಕಿ ಸ್ತಾನ ಡೆಡ್ ಹಾರ್ಸ್. ಆ ದೇಶವನ್ನು ಭಾರತದ ಜೊತೆಗೆ ಹೋಲಿಸುವುದು ಭಾರತಕ್ಕೆ ಮಾಡುವ ಅವಮಾನ. ಪ್ರಧಾನಿಯವರು ಪಾಕಿಸ್ತಾನವನ್ನು ಭಾರತದ ಸಮ ಎಂದು ಭಾವಿಸುವುದು ಭಾರತಕ್ಕೆ ಅವಮಾನ ಮಾಡಿದಂತೆ.
ಪಾಕಿಸ್ತಾನದ ಬಗ್ಗೆ ಚರ್ಚೆ ಮಾಡುವಷ್ಟು ಭಾರತ ಅಶಕ್ತವಾಗಿದೆಯಾ?. ನಮ್ಮ ಅಕ್ಕ, ಪಕ್ಕ ಬೇರೆ ಬಲಿಷ್ಠ ದೇಶಗಳಿವೆ. ಪಾಕಿಸ್ತಾನದ ಬಗ್ಗೆ ಮಾತನಾಡುವುದು ಭಾರತೀಯರಿಗೂ ಅವಮಾನ ಮಾಡಿದಂತೆ. ಪಾಕಿಸ್ತಾನವನ್ನು ಮುಗಿಸಲು ಕಾಶ್ಮೀರಿ ಪೊಲೀಸರೇ ಸಾಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ