ಎಲೆಕ್ಟ್ರಿಕ್‌ ಕಾರು ಬಾರು ಇನ್ನೂ ಜೋರು


Team Udayavani, Jan 5, 2020, 6:16 AM IST

27

ದೇಶದಲ್ಲಿ ಅಲ್ಲೊಂದು ಇಲ್ಲೊಂದು ಎಂದು ಕಾಣುತ್ತಿರುವ ಎಲೆಕ್ಟ್ರಿಕ್‌ ವಾಹನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ರಸ್ತೆಗಿಳಿಯಲಿವೆ. ಪರಿಸರ ಸ್ನೇಹಿಯಾಗಿ ಮತ್ತು ಸಾಂಪ್ರದಾಯಿಕ ಇಂಧನ ಬಯಸುವ ಕಾರುಗಳಿಗೆ ಪರ್ಯಾಯವಾಗಿ ಈ ಕಾರುಗಳು ಕೆಲಸ ಮಾಡಲಿವೆ. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಈ ಎಲೆಕ್ಟ್ರಿಕ್‌ ಕಾರುಗಳ ಕಾರ್ಯಾಚರಣೆಗೆ ಪೂರಕ ವಾತಾವರಣ ಸೃಷ್ಟಿಸಲಾಗುತ್ತಿದೆ.

ವಿದ್ಯುತ್‌ ಮೋಟಾರುಗಳು ಕಡಿಮೆ ನಿರ್ವಹಣೆಯದ್ದಾಗಿವೆ. ವಾಹನಗಳಲ್ಲಿ ಅಳವಡಿಸುವ ಆಧುನಿಕ ಲೀಥಿಯಂ ಅಯಾನ್‌ ಬ್ಯಾಟರಿಯ ತೂಕ ಮತ್ತು ಗಾತ್ರ ಕಡಿಮೆ ಇದ್ದು 10 ವರ್ಷದ ತನಕ ಬಾಳಿಕೆ ಬರಲಿವೆ. ಇವುಗಳು 10 ಸಾವಿರ ಚಾರ್ಜಿಂಗ್‌ ಸೈಕಲ್ಸ…ನದ್ದಾಗಿದೆ. ಹೈಬ್ರಿಡ್‌ ಮತ್ತು ರೀಜನರೇಟಿವ್‌ ಬ್ರೇಕಿಂಗ್‌ ತಂತ್ರಜ್ಞಾನದಿಂದ ಹೆಚ್ಚಿನ ಶಕ್ತಿಯು ಚಕ್ರಗಳಿಗೆ ದೊರೆಯುತ್ತದೆ. ಇದರಿಂದ ಕಾರುಗಳು ಸರಾಸರಿ 400 ರಿಂದ 500ಕಿ.ಮೀ ತನಕ ಓಡುವ ಸಾಮರ್ಥ್ಯ ಹೊಂದಿರಲಿವೆ.

2,636
ದೇಶಾದ್ಯಂತ 2,636 ಚಾರ್ಜಿಂಗ್‌ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರಕಾರ ಮುಂದಾಗಿದೆ.
62 ನಗರಗಳು
ಇದಕ್ಕಾಗಿ ದೇಶದ ವಿವಿಧೆಡೆಗಳಲ್ಲಿ 62 ನಗರಗಳನ್ನು ಗುರುತಿಸಲಾಗಿದೆ.
24 ರಾಜ್ಯಗಳು
ದೇಶದ ಎಲ್ಲಾ 24 ರಾಜ್ಯಗಳಲ್ಲಿ ಚಾರ್ಜಿಂಗ್‌ ಸೆಂಟರ್‌ಗಳನ್ನು ತೆರೆಯಲು ಕೇಂದ್ರ ಸರಕಾರ ಉದ್ದೇಶಿಸಿದೆ.
4 ಕಿ.ಮೀ.ಗೆ 1 ಕೇಂದ್ರ
ನಗರಗಳಲ್ಲಿ ಪ್ರತಿ 4 ಕಿ.ಮೀ. ಗೆ ಒಂದು ಚಾರ್ಜಿಂಗ್‌ ಸೆಂಟರ್‌ ತೆರೆಯಲಾಗುತ್ತದೆ. ಟ್ರಾಫಿಕ್‌ ಸಮಸ್ಯೆಯಿಂದ ಶಕ್ತಿ ವ್ಯಯವಾದರೆ ಎಂದು ಅಲ್ಲಲ್ಲಿ ಕೇಂದ್ರಗಳನ್ನು ತೆರೆಯಲಾಗುತ್ತದೆ.

ಫಾಸ್ಟ್‌ ಚಾರ್ಜಿಂಗ್‌
ಒಟ್ಟು 2,636 ಚಾರ್ಜಿಂಗ್‌ ಕೇಂದ್ರಗಳ ಪೈಕಿ 1,633 ಕೇಂದ್ರಗಳು ಸ್ಪೀಡ್‌ (ವೇಗ) ಚಾರ್ಜರ್‌ಗಳಾಗಿವೆ.
ಸ್ಲೋ ಚಾರ್ಜಿಂಗ್‌
ಇನ್ನು ಫಾಸ್ಟ್‌ ಚಾರ್ಜಿಂಗ್‌ ಹೊರತುಪಡಿಸಿ ಉಳಿದ 1,003 ಕೇಂದ್ರಗಳಲ್ಲಿ ಸ್ಲೋ ಚಾರ್ಜಿಂಗ್‌ ಸೇವೆಯನ್ನು ನೀಡಲಾಗುತ್ತದೆ.
14,000
62 ನಗರಗಳಲ್ಲಿ ಸುಮಾರು 14 ಸಾವಿರ ಚಾರ್ಜರ್‌ಗಳನ್ನು ಅಳವಡಿಸಲಾಗುತ್ತದೆ. 2019ರಲ್ಲಿ ದೇಶದಲ್ಲಿ ಒಟ್ಟು 1,309 ಎಲೆಕ್ಟ್ರಿಕ್‌ ಕಾರುಗಳು ಮಾರಾಟವಾಗಿವೆ.

2030 ದೇಶದೆಲ್ಲೆಡೆ ಎಲೆಕ್ಟ್ರಿಕ್‌ ಹವಾ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.