ತೂಗಿರೆ ಕೃಷ್ಣನ… ತೂಗಿರೆ ರಂಗನ…
ಉಡುಪಿ ರಥಬೀದಿಯಲ್ಲಿ ನಿರ್ಮಿಸಿದ ಸುಧರ್ಮ ವೇದಿಕೆಯಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ಶ್ರೀಕೃಷ್ಣನ ಉತ್ಸವಮೂರ್ತಿಗೆ ಸ್ವರ್ಣ ತುಲಾಭಾರ ನಡೆಯಿತು.
ಪಲಿಮಾರು ಕಿರಿಯ ಶ್ರೀ, ಅದಮಾರು ಶ್ರೀ, ಕಾಣಿಯೂರು ಶ್ರೀ ಸಹಿತ ಇತರ ಶ್ರೀಪಾದರು ಉಪಸ್ಥಿತರಿದ್ದರು.
ಶ್ರೀಕೃಷ್ಣ ತುಲಾಭಾರಕ್ಕೆ ಮುನ್ನ ಸೃಷ್ಟಿ ನೃತ್ಯ ಕಲಾ ಕುಟೀರದ ಡಾ| ಮಂಜರಿ ಅವರಿಂದ “ಶ್ರೀಕೃಷ್ಣ ಸಂದರ್ಶನಂ’ ನೃತ್ಯರೂಪಕ ನಡೆಯಿತು. ಇತಿಹಾಸ ನಿರ್ಮಿಸಿದ ಶ್ರೀಕೃಷ್ಣ ತುಲಾಭಾರವನ್ನು ಕಣ್ತುಂಬಿಕೊಳ್ಳಲು ರಥಬೀದಿಯಲ್ಲಿ ಭಕ್ತಜನರು ಕಿಕ್ಕಿರಿದು ನೆರೆದಿದ್ದರು .
ಚಿತ್ರಗಳು: ಆಸ್ಟ್ರೋ ಮೋಹನ್
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್ ʼರಾಯನ್ʼ ಬಿಡುಗಡೆಗೆ ಪ್ಲ್ಯಾನ್
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ