ಹಿಂದಿನ ಸೇವೆ ಪರಿಗಣಿಸಲು ಆಗ್ರಹ


Team Udayavani, Jan 6, 2020, 1:35 PM IST

hiondina

ಕೋಲಾರ: ವಿವಿಧ ಇಲಾಖೆ ಗಳಲ್ಲಿ ವಿಲೀನಗೊಂಡು ತಮ್ಮ ಸಕ್ರಮ ಹುದ್ದೆ ಗಳಲ್ಲೇ ಮುಂದುವರಿದಿರುವ ಜೆಒಸಿ ನೌಕರರು, ತಮ್ಮ ಹಿಂದಿನ  ಸೇವೆ  ಪರಿ ಗಣಿಸುವಂತೆ ಎಂಎಲ್‌ಸಿ ಪುಟ್ಟಣ್ಣ ನೇತೃತ್ವದಲ್ಲಿ ನೀಡಿದ ಮನವಿಗೆ ಸಿಎಂ ಸಕಾರಾತ್ಮವಾಗಿ ಸ್ಪಂದಿಸಿ, ಪರಿಶೀಲಿಸಿ ಕ್ರಮವಹಿಸುವ  ಭರವಸೆ ನೀಡಿದರು.

ಕೋಲಾರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೆಒಸಿ ನೌಕರರು, ಭಾನುವಾರ ಬೆಂಗಳೂರಿನ ಸೂಲಿಕೆರೆಯ ಕನೂಜ್‌ ಬೆಲ್‌ ಫಾರಂಹೌಸ್‌ನಲ್ಲಿ ನಡೆದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫ‌ುಲೆ ಜನ್ಮ ದಿನ ಕಾರ್ಯ ಕ್ರಮದಲ್ಲಿ ವಿಧಾನ  ಪರಿಷತ್‌ ಸದಸ್ಯ ಪುಟ್ಟಣ್ಣ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದರು.

ಸಿಎಂಗೆ ಧನ್ಯವಾದ: ಪದವಿ ಪೂರ್ವ ಜೆಒಸಿಯ ವಿವಿಧ ಕೋರ್ಸ್‌ಗಳಲ್ಲಿ ಸಂಭಾವನೆಯ ಆಧಾರದ ಮೇಲೆ ಸೇವೆ ಸಲ್ಲಿಸಿರುವ ನೌಕರರನ್ನು ರಾಜ್ಯಸರ್ಕಾರ 2012ರಲ್ಲಿ ವಿವಿಧ ಇಲಾಖೆ ಗಳಲ್ಲಿ ವಿಲೀನ ಗೊಳಿಸಿ ಸೇವಾ ಸಕ್ರಮಾತಿ ಮಾಡಿದ್ದು, ನಮ್ಮ ಬದುಕಿಗೆ ಭದ್ರತೆ ಒದಗಿಸಿದ್ದ  ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ 3600 ಕುಟುಂಬಗಳು ಜೀವನ ನಡೆಸು ವಂತಾಗಿದ್ದು, ಅವರಿಗೆ ನೌಕರರು ಧನ್ಯವಾದ ಸಲ್ಲಿಸಿದರು.

ನೆಮ್ಮದಿಯ ಬದುಕಿಗೆ ನ್ಯಾಯ ಒದಗಿಸಿ: ಆದರೆ, ಕಾಯಂಗೊಂಡ ದಿನಾಂಕದಿಂದ ಮಾತ್ರ ಸೇವೆ ಪರಿಗಣಿಸ ಲಾಗಿದೆ. ಇದರಿಂದ ಜೆಒಸಿ ಕೋಸ್‌ಗಳಲ್ಲಿ ನಾವು 20ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿ ನಮ್ಮ ಬದುಕಿನ ಅಮೂಲ್ಯ ದಿನಗಳನ್ನು ಕಳೆದುಕೊಂಡಿ ದ್ದೇವೆ. ಈ ಸೇವೆ ಪರಿಗಣಿಸದ  ಕಾರಣ ನಮಗೆ ಸಿಗಬೇಕಾದ ಪಿಂಚಣಿ, ಬಡ್ತಿ ಮತ್ತಿತರ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ, ಆದ್ದರಿಂದ ತಾವು ಮುಂದಿನ ನಮ್ಮ ನಿವೃತ್ತಿ  ಜೀವನದಲ್ಲಾದರೂ ನೆಮ್ಮದಿಯ ಬದುಕು ಕಾಣಲು ನ್ಯಾಯ ಒದಗಿಸಿ ಎಂದು ಸಿಎಂ ಆವರಲ್ಲಿ ಮನವಿ ಮಾಡಿದ್ದಾರೆ.

ಸೇವೆಯನ್ನು ಪರಿಗಣಿಸಿ: ಈಗಾಗಲೇ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸೇವಾ ಕಾಯಮಾತಿ ಮೊದಲಿನ ಸೇವೆ ಯನ್ನು ಸರ್ಕಾರ ಪರಿಗಣಿಸಲು  ಒಪ್ಪಿಗೆ ನೀಡಿದೆ, ಆದರೆ, ನಾವು ಹೆಚ್ಚಿನವರು ಸರ್ಕಾರಿ ಪದವಿ ಪೂರ್ವ ಕಾಲೇಜು ಗಳಲ್ಲಿ, ಹಲವರು ಅನುದಾನಿತ ಪಿಯು ಕಾಲೇಜುಗಳಲ್ಲಿ ಪೂರ್ಣ  ಕಾಲಿಕ ಕಾರ್ಯಭಾರದಡಿ ಸಂಭಾವನೆ ಆಧಾರದ ಮೇಲೆ ಮಾಡಿದ ಸೇವೆಯನ್ನು ಪರಿಗಣಿಸುತ್ತಿಲ್ಲ. ನಮಗೆ ನ್ಯಾಯ ತಮ್ಮಿಂದ ಮಾತ್ರ ಸಿಗಲು ಸಾಧ್ಯ  ಎಂದು ಅಳಲು ತೋಡಿಕೊಂಡರು. ನೌಕರರ ಸಂಘದ ಮುಖಂಡರಾದ ಶರಣಪ್ಪಗುಡ್ಡೆ, ಜೆ.ಮಣಿಕಂಠ, ಶಶಿಧರ್‌,  ಬಿ.ಶ್ರೀನಿವಾಸ್‌, ರೇಣುಕಾ,  ಸುಧಾ, ಕೆ.ಆರ್‌.ವೆಂಕಟೇಶ್‌, ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.