ಬೇಡಿಕೆ ಈಡೇರಿಕೆಗೆ ಆಗ್ರಹ

ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿಗೊಳಿಸಲು ಒತ್ತಾಯ

Team Udayavani, Jan 6, 2020, 3:28 PM IST

6-Jnauary-17

ಶಹಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ದಿನಗೂಲಿ ನೌಕರರ ಸಂಘದ ಕಾರ್ಯಕರ್ತರು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಗೃಹ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಈ ಸಂದರ್ಭದಲ್ಲಿ ಮುಖಂಡ ವಿ.ಜಿ. ಅಂಗಡಿ ಮಾತನಾಡಿ, ಹೊರ ಗುತ್ತಿಗೆ ನೌಕರರಿಗೆ ಕಾನೂನು ಪ್ರಕಾರ ಇಪಿಎಫ್‌, ಇಎಸ್‌ಐ ಅವರವರ ಖಾತೆಗೆ ಪೂರ್ವಾನ್ವಯವಾಗುವಂತೆ ಉಳಿತಾಯ ಖಾತೆಗೆ ಜಮೆ ಮಾಡಬೇಕು. ಕೆಲಸದಿಂದ
ನಿಲ್ಲಿಸಿದ ಎಲ್ಲ ಇಲಾಖೆ ಗುತ್ತಿಗೆ ದಿನಗೂಲಿ ನೌಕರರನ್ನು ಮರು ನೇಮಕ ಮಾಡಿಕೊಂಡು ಬಾಕಿ ವೇತನ ಪಾವತಿಸಬೇಕು. ಕನಿಷ್ಟ ವೇತನ ಕಾಯ್ದೆ ಪ್ರಕಾರ ಸರ್ಕಾರ ಸೂಚಿಸಿದ ಕನಿಷ್ಟ ವೇತನವನ್ನು ಗುತ್ತಿಗೆ ನೌಕರರಿಗೆ ಪಾವತಿಸಿ ಸಮಾನ ಕೆಲಸಕ್ಕೆ ಸಮಾನ
ವೇತನ ನಿಗ ದಿಗೊಳಿಸಬೇಕು ಎಂದು ಆಗ್ರಹಿಸಿದರು.

ದಿನಗೂಲಿ ನೌಕರರಿಗೆ ನಿವೃತ್ತಿಯಾದ ನಿಯಮದಡಿಯಲ್ಲಿಯೇ ಕೆಲವು ಅಂತರ್ಗತ ತಾರತಮ್ಯ ನಿವಾರಿಸಬೇಕು. ನೌಕರರ ಶಾಸನ ಬದ್ಧ ಸಂವಿಧಾನದ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವ ಕುರಿತಂತೆ ಶಾಸಕರು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಶಾಸಕರಿಗೆ ಒತ್ತಾಯಿಸಿದರು.

ಶಾಸಕರ ಪರವಾಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ ಆರಬೋಳ ಮನವಿ ಪತ್ರ ಸ್ವೀಕರಿಸಿದರು. ಕಾಂಗ್ರೆಸ್‌ ಮುಖಂಡರಾದ ಶಿವಮಹಾಂತ ಚಂದಾಪುರ, ಬಸವರಾಜ ಹೇರುಂಡಿ, ರಾಯಪ್ಪ ಬಾರಿಗಿಡದ ಹಾಗೂ ಇನ್ನಿತರರು ಇದ್ದರು.

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಬಸವರಾಜ ಕೋರಿ, ರಾಮು ಪ್ರತಿನಿದಿ, ಮಾನಪ್ಪ ಶಹಾಪುರಕರ್‌, ಮಲ್ಲಿನಾಥಗೌಡ ದೋರನಹಳ್ಳಿ, ಮಾನಪ್ಪಗೌಡ ಕಮತ್‌ ರೆಡ್ಡಿ, ಶರಣಯ್ಯಸ್ವಾಮಿ ಹಿರೇಮಠ, ಮುಕು¤ಮ್‌ ಪಟೇಲ್‌ ಕೆಂಭಾವಿ, ದೇವಕ್ಕೆಮ್ಮ ಕೆಂಭಾವಿ, ನೀಲಮ್ಮ ಹುಣಸಗಿ, ಬಸಪ್ಪ, ಜೆಜಮ್ಮ ನಾಯ್ಕಲ್‌, ಶರಣಪ್ಪಗೌಡ, ವೆಂಕಟೇಶ ಹುಣಸಗಿ, ವಿಜಯಕುಮಾರ ಎದುರುಮನಿ, ದೇವರಾಜ ಪಿ. ಗುತ್ತಿಪೇಟ,
ಬಸವರಾಜ ಪೂಜಾರಿ, ಶೇಖಪ್ಪ ಗುತ್ತಿಪೇಟ, ವೆಂಕಟೇಶ ಹುಣಸಗಿ, ಈರಮ್ಮ ಕೆಂಭಾವಿ,
ಗುರುಸ್ವಾಮಿ ಹಿರೇಮಠ, ಮಲ್ಲಮ್ಮ ಐಕೂರು, ದುರಗಮ್ಮ, ಶಂಕ್ರಮ್ಮ ಸೇರಿದಂತೆ ನೂರಾರು ಮಹಿಳೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.