ಪ್ರತಿಭಟನೆ ಹೆಸರಲ್ಲಿ ಆಸ್ತಿಪಾಸ್ತಿ ಹಾಳು ಮಾಡಿದ್ರೆ ಸಿಟ್ಟು ಬರಲ್ವಾ? : ರೆಡ್ಡಿ


Team Udayavani, Jan 6, 2020, 9:53 PM IST

reddy

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸುವವರು ದೇಶ ಬಿಟ್ಟು ಹೋಗಿ ಎಂದಿದ್ದ ಶಾಸಕ ಜಿ. ಸೋಮಶೇಖರರೆಡ್ಡಿ ಇದೀಗ ಮುಸಲ್ಮಾನರ ಪರ ನಾವಿದ್ದೇವೆ. ದೇಶ ಬಿಟ್ಟು ಹೋಗುವ ಪರಿಸ್ಥಿತಿ ಯಾರಿಗೂ ಬರಲ್ಲ ಎನ್ನುವ ಮೂಲಕ ಮುಸಲ್ಮಾನರ ಬೆನ್ನಿಗೆ ನಿಂತಿದ್ದಾರೆ.

ಇಲ್ಲಿನ ಶ್ರೀನಗರದಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಕರಪತ್ರ ಹಂಚಿ ಜಾಗೃತಿ ಮೂಡಿಸುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ದೇಶಬಿಟ್ಟು ಹೋಗುವ ಪರಿಸ್ಥಿತಿ ಯಾರಿಗೂ ಬರಲ್ಲ. ಮುಸಲ್ಮಾನರ ಪರ ನಾವಿದ್ದೇವೆ. ಬಿಜೆಪಿ ಎಲ್ಲರನ್ನೂ ಕಾಪಾಡುತ್ತದೆ. ದೇಶ ಬಿಡೋ ಪರಿಸ್ಥಿತಿ ಬಂದರೆ ನಾನೂ ಅವರ ಹಿಂದೆ ಹೋಗುತ್ತೇನೆ ಎಂದರು.

ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬರೂ ಇಲ್ಲಿನ ಸದಸ್ಯರು. ನೂರಕ್ಕೆ ನೂರರಷ್ಟು ಹೇಳುತ್ತೇನೆ ಭಾರತದಲ್ಲಿ ಹುಟ್ಟಿದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಪೌರತ್ವ ವಿರೋಧಿಸುವುದಕ್ಕಾಗಿ ಪ್ರತಿಭಟನೆ, ಗಲಾಟೆ ಹಿಂಸೆ ಮಾಡಿದರೆ ಉಪಯೋಗವಿಲ್ಲ. ಹಲವೆಡೆ ಗಲಾಟೆಯಾಗಿದೆ. ಆದರೆ ಯಾವೊಬ್ಬ ಮುಸಲ್ಮಾನರು ದೂರು ನೀಡಿಲ್ಲ. ಕಾಂಗ್ರೆಸ್‌ ನಾಯಕರು ದೂರು ಕೊಟ್ಟಿದ್ದಾರೆ. ಇದೇ ವಿಷಯಕ್ಕೆ ದೇಶದಲ್ಲಿ 13,800 ಕೋಟಿ ರೂ. ಆಸ್ತಿಪಾಸ್ತಿ ಹಾನಿಯಾಗಿದೆ. ಈ ಕಾರಣಕ್ಕಾಗಿಯೇ ನಾನು ಮಾತನಾಡಿದ್ದೇನೆ ಹೊರತು, ನಾನು ಮುಸ್ಲಿಂ ವಿರೋಧಿಯಲ್ಲ ದೇಶದ ಆಸ್ತಿಪಾಸ್ತಿ ಹಾನಿಯಾದರೆ ನಮಗೆ ಕೋಪ ಬರುತ್ತದೆ ಎಂದರು.

ಪೌರತ್ವ ತಿದ್ದುಪಡಿ ಕಾನೂನು ವಿರೋಧ ಮಾಡುವುದಾದರೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಕಾಯ್ದೆ ಬಗ್ಗೆ ಇರುವ ಗೊಂದಲವನ್ನು ನಿವಾರಣೆ ಮಾಡುವ ಸಲುವಾಗಿ ಕರಪತ್ರ ಹಂಚಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.