ಗುಂಗುರು ಕೂದಲಿನ ಆರೈಕೆ ಹೀಗಿರಲಿ


Team Udayavani, Jan 7, 2020, 5:18 AM IST

HAR

ಗುಂಗುರು ಕೂದಲು ಹುಡುಗಿಯರಿಗೆ ಸೌಂದರ್ಯವನ್ನು ನೀಡುತ್ತದೆ. ಆದರೆ ಇದರ ನಿರ್ವಹಣೆ ತುಂಬಾ ಕಷ್ಟ. ಕೆಳಗಿನಿಂದ ಬಾಚಿಕೊಳ್ಳಿ ಗುಂಗುರು ಕೂದಲಿನ ಗಂಟುಗಳನ್ನು ಬಿಡಿಸಿಕೊಳ್ಳಲು ಕೂದಲಿನ ಕೆಳ ಭಾಗದಿಂದ ಬಾಚುತ್ತಾ ಬರಬೇಕು. ವಿಶಾಲ ಹಲ್ಲಿನ ಬಾಚಣಿಗೆಯನ್ನು ಬಳಸುವುದು ಉತ್ತಮ.

ಎಣ್ಣೆ ಬಳಸಿ
ಕೂದಲು ಒದ್ದೆಯಾಗಿರುವಾಗ ಗುಂಗುರು ಕೂದಲಿಗೆಂದೇ ಇರುವ ಉತ್ಪನ್ನಗಳನ್ನು ಅನ್ವಯಿಸಿ. ಇದು ತೇವಾಂಶವನ್ನು ಲಾಕ್‌ ಮಾಡಲು ಮತ್ತು ನಿಮ್ಮ ಸುರುಳಿಗಳನ್ನು ದಪ್ಪ ಮತ್ತು ಕಾಂತಿಯುತವಾಗಿಡಲು ಸಹಾಯ ಮಾಡುತ್ತದೆ. ಸುಂದರವಾಗಿ ಆರೋಗ್ಯಕರವಾಗಿ ಕಾಣುವ ಕೂದಲಿಗೆ ಡವ್‌ ಎರ್ಲಿಕ್ಸ್‌ ಪೌಷ್ಟಿಕ ಶೈನ್‌ ಹೇರ್‌ ಆಯಿಲ್‌ ಬಳಕೆಯಿಂದ ಕೂದಲಿಗೆ ಹೊಳಪನ್ನು ನೀಡುತ್ತದೆ.

ನಿಯಮಿತ ಟ್ರಿಮ್‌ ಮಾಡಿ
ಗುಂಗುರು ಕೂದಲಿನ ತುದಿ ಹೆಚ್ಚಾಗಿ ಒಡೆಯುತ್ತದೆ. ಹಾಗಾಗಿ ಗುಂಗುರು ಕೂದಲು ಹೊಂದಿರುವವರು ಕನಿಷ್ಠ 6-8 ವಾರಗಳಿಗೊಮ್ಮೆ ಕೂದಲಿನ ತುದಿಯನ್ನು ಟ್ರಮ್‌ ಮಾಡಿಕೊಳ್ಳಿ.

ಅದರಷ್ಟಕ್ಕೆ ಬಿಟ್ಟು ಬಿಡಿ
ನೀವು ಎಷ್ಟು ಸುರುಳಿಯಾಕಾರದ ಕೂದಲನ್ನು ನಿರ್ವಹಿಸುತ್ತೀರೋ ಅಷ್ಟೇ ಘರ್ಷಣೆಯನ್ನು ಕಡಿತಗೊಳಿಸುವುದು ಮುಖ್ಯ. ಆದ್ದರಿಂದ ಒದ್ದೆಯಾದ ಕೂದಲನ್ನು ಟೆರ್ರಿ ಬಟ್ಟೆಯ ಟವಲಿನಿಂದ ಉಜ್ಜುವುದನ್ನು ನಿಲ್ಲಿಸಿ ಮತ್ತು ಬದಲಿಗೆ ಅದನ್ನು ಮೈಕ್ರೊಫೈಬರ್‌ ಬಟ್ಟೆಯಿಂದ ಉಜ್ಜಿಕೊಳ್ಳಿ.

-   ಪೂರ್ಣಿ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.