ನಾಲ್ವರು ಪೊಲೀಸರ ಸಾವಿಗೆ ಕಾರಣರಾದ ಏಳು ನಕ್ಸಲರ ಬಂಧನ
Team Udayavani, Jan 7, 2020, 8:59 AM IST
Representative Image
ಲಾತೆಹರ್ (ಜಾರ್ಖಂಡ್): ಚಾಂಡ್ವದಲ್ಲಿ ನವೆಂಬರ್ 22ರಂದು ನಡೆದ ದಾಳಿಗೆ ಕಾರಣ ಎಂದು ಆರೋಪಿಸಲಾಗಿರುವ ಏಳು ನಕ್ಸಲರನ್ನು ಲಾತೆಹರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಈ ಕೆಂಪು ಉಗ್ರರು ನವೆಂಬರ್ 22ರಂದು ನಡೆದ ಚಾಂಡ್ವ ದಾಳಿಯಲ್ಲಿ ಭಾಗಿಯಾಗಿ ನಾಲ್ವರು ಪೊಲೀಸರ ಸಾವಿಗೆ ಕಾರಣರಾಗಿದ್ದರು ಎಂದು ಡಿಐಜಿ ಅಮೋಲ್ ಹೋಂಕಾರ್ ವೇಣುಕಾಂತ್ ಹೇಳಿದ್ದಾರೆ.
ಶನಿವಾರ ಜಾರ್ಖಂಡ್ ನ ತಿತಿರ್ ಅರಣ್ಯ ಪ್ರದೇಶದ ಬಾಲುನಾತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ವರು ನಕ್ಸಲರನ್ನು ಬಂಧಿಸಲಾಗಿತ್ತು.
ತೃತೀಯ ಪ್ರಸ್ತುತಿ ಕಮಿಟಿ ಎಂಬ ನಕ್ಸಲ್ ಸಂಘಟನೆ ಸಂಚರಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಎಸ್ ಪಿ ಪ್ರಶಾಂತ್ ಆನಂದ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ