ಯಾತ್ರಿ ನಿವಾಸ್‌ ಕಾಮಗಾರಿಗೆ ಚಾಲನೆ


Team Udayavani, Jan 7, 2020, 3:23 PM IST

cd-tdy-1

ತರೀಕೆರೆ: ಅಕ್ಕನಾಗಲಾಂಬಿಕೆ ಐಕ್ಯ ಸ್ಥಳವಾದ ಅಕ್ಕನಾಗಮ್ಮನ ಗದ್ದುಗೆಯಲ್ಲಿ ನಿರಂತರ ಚಟುವಟಿಕೆಗಳು ನಡೆಯಬೇಕು. ಅನುಭವ ಮಂಟಪದಲ್ಲಿ ಶರಣರ ವಚನಗಳನ್ನು ದಾಖಲು ಮಾಡಬೇಕೆಂದು ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ಅಕ್ಕನಾಗಮ್ಮ ಗದ್ದುಗೆ ಬಳಿ ಯಾತ್ರಿ ನಿವಾಸ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆ ಯಾಗಿರುವ 85 ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸದ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಇಲ್ಲಿ ಭಕ್ತರು ಕೇವಲ ಮೋಜಿಗಾಗಿ ಪ್ರವಾಸದ ನೆಪದಲ್ಲಿ ಬಂದರೆ ಸಾಲದು. ಇದು ಧಾರ್ಮಿಕ ಶ್ರದ್ಧಾ ಕೇಂದ್ರವಾಗಬೇಕು. ಅಕ್ಕನಾಗಮ್ಮ ಐಕ್ಯವಾಗಿರುವ ಈ ಜಾಗ ಒಂದು ಐತಿಹಾಸಿಕ ಸ್ಥಳ. ಇದೊಂದು ಅಧ್ಯಾತ್ಮಿಕ ತಾಣವಾಗಬೇಕು. ಜನಸಾಮಾನ್ಯರಿಗೆ ಒಂದು ಶಾಂತಿ ತಾಣವಾಗಬೇಕು. 12ನೇ ಶತ ಮಾನದ ಬಸವಾದಿ ಶರಣರ ವಚನಗಳ ಗೀತ ಗಾಯನ ಇಲ್ಲಿ ನಿರಂತರವಾಗಿ ನಡೆಯಬೇಕೆಂದರು.

ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ಶ್ರೀಗಳ ನಿರಂತರ ಪ್ರಯತ್ನದಿಂದ ಐತಿಹ್ಯ ಹೊಂದಿರುವ ಅಕ್ಕನಾಗಮ್ಮ ಗದ್ದುಗೆ ಅಭಿವೃದ್ಧಿಯಾಗುತ್ತಿದೆ. ಇಲಾಖೆ 85 ಲಕ್ಷ ರೂ. ಬಿಡುಗಡೆ ಮಾಡಿದೆ. ಆದರೆ, ಇದು ಸಾಲದು. ಭವನ ಪೂರ್ಣಗೊಳ್ಳಲು ಇನ್ನೂ 35 ಲಕ್ಷ ರೂ. ಅಗತ್ಯವಿದೆ. ಸಚಿವರು ಹಾಗೂ ಸರಕಾರದೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಶ್ರೀಗಳ ಆಶಯದಂತೆ ವಚನಗಳನ್ನು ಬರೆಸಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ 5 ಕೋಟಿ ರೂ. ಅಗತ್ಯವಿದ್ದು, ಬಿಡುಗಡೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಜಿಪಂ ಸದಸ್ಯ ಕೆ.ಆರ್‌.ಆನಂದಪ್ಪ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್‌. ಧೃವಕುಮಾರ್‌, ಪುರಸಭಾ ಮಾಜಿ ಅಧ್ಯಕ್ಷ ಡಿ.ವಿ.ಪದ್ಮರಾಜ್‌, ಡಿ.ಜಿ.ಪರಮೇಶ್‌, ಚಿತ್ರಶೇಖರಪ್ಪ, ಚರಣ್‌ ಇನ್ನಿತರರು ಇದ್ದರು

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.