ಕೇಶಾಲಂಕಾರ ಭೂಷಿತೆ…

ಇಲ್ಲಿವೆ ಟಾಪ್‌ ಹೇರ್‌ಸ್ಟೈಲ್ಸ್‌...

Team Udayavani, Oct 7, 2020, 4:58 AM IST

5

ಹೆಣ್ಣಿನ ಅಂದಕ್ಕೆ ವಿಶೇಷ ಮೆರಗು ನೀಡುವುದೇ ಕೂದಲು. ಅದಕ್ಕಾಗಿಯೇ ಹುಡುಗಿಯರು ತಮ್ಮ ಕೂದಲಿನ ಬಗ್ಗೆ ವಿಶೇಷ ಕಾಳಜಿ ವಹಿಸುವುದು. ಯಾವ ಡ್ರೆಸ್‌ಗೆ, ಯಾವ ಬಗೆಯಲ್ಲಿ ಹೇರ್‌ಸ್ಟೈಲ್‌ ಮಾಡುವುದಪ್ಪಾ ಅಂತ ತಲೆ ಕೆಡಿಸಿಕೊಳ್ಳುವುದು. ಕೇಶ ವಿನ್ಯಾಸವೇನು ಬ್ರಹ್ಮವಿದ್ಯೆಯೇ? ಅದರ ಬಗ್ಗೆ ಸ್ವಲ್ಪ ಆಸಕ್ತಿ, ಸ್ವಲ್ಪ ಅರಿವು, ಯಾವ ಮುಖಕ್ಕೆ (ಆಕಾರ) ಯಾವ ಶೈಲಿ ಸೂಕ್ತವೆಂಬ ಜ್ಞಾನವಿದ್ದರೆ ಸಾಕು; ಸುಂದರವಾಗಿ ಮುಡಿಯನ್ನು ಸಿಂಗರಿಸಿಕೊಳ್ಳಬಹುದು. ಅಂಥ ಕೆಲವು ಹೇರ್‌ಸ್ಟೈಲ್‌ಗ‌ಳು ಇಲ್ಲಿವೆ…

1. ಫ್ರಂಟ್‌ ಬಂಪ್‌
ಇದು ಹಳೆಯ ವಿನ್ಯಾಸವಾಗಿದ್ದರೂ, ಇಂದಿಗೂ ಚಾಲ್ತಿಯಲ್ಲಿದೆ. ಫ್ರಂಟ್‌ ಬಂಪ್‌ ಮಾಡಿ, ಕೂದಲನ್ನು ಫ್ರೀ ಬಿಡಬಹುದು ಅಥವಾ ಜುಟ್ಟನ್ನು ಹಾಕಿಕೊಳ್ಳಬಹುದು. ದುಂಡು ಮುಖದವರಿಗೆ ಈ ಹೇರ್‌ಸ್ಟೈಲ್‌ ಚೆನ್ನ.

2. ಅಪ್‌ ಡು
ಎಲ್ಲಾ ಬಗೆಯ ಮುಖದ ಆಕಾರಕ್ಕೂ ಅಪ್‌ ಡು ಕೇಶ ವಿನ್ಯಾಸ ಹೊಂದುತ್ತದೆ. ಮದುವೆ, ಆರಕ್ಷತೆ ಹಾಗೂ ರಾತ್ರಿ ಪಾರ್ಟಿಗಳಿಗೆ ಹೆಚ್ಚು ಸೂಕ್ತ. ಗುಂಗುರು ಕೂದಲಿನವರಿಗೆ ಮುದ್ದಾಗಿ ಕಾಣುವ ಈ ವಿನ್ಯಾಸ, ಮಾಡರ್ನ್ ಲುಕ್‌ ನೀಡುತ್ತದೆ.

3. ಹಾಫ್ ಅಪ್‌ ಹಾಫ್ ಡೌನ್‌
ಗೌನ್‌ ತೊಟ್ಟಾಗ, ಪಾಶ್ಚಾತ್ಯ ಹಾಗೂ ಆಧುನಿಕ ದಿರಿಸುಗಳಲ್ಲಿ ಸ್ಟೈಲಿಶ್‌ ಆಗಿ ಕಾಣಲು ಈ ವಿನ್ಯಾಸ ಸೂಕ್ತ.

4. ಪೋನಿ ಟೇಲ್‌
ಕೂದಲು ತೆಳ್ಳಗಿರುವವರು ಪೋನಿ ಟೇಲ್‌ ಹಾಕಿಕೊಳ್ಳಬಹುದು. ಈ ವಿನ್ಯಾಸದಲ್ಲಿ ಕೂದಲು ದಪ್ಪವಾಗಿ, ಆರ್ಷಕವಾಗಿ ಕಾಣುತ್ತದೆ. ನಿತ್ಯ ಕಚೇರಿಗೆ ಹೋಗುವವರಿಗೆ, ಪ್ರಯಾಣ ಮಾಡುವವರಿಗೆ ಈ ವಿನ್ಯಾಸ ಒಪ್ಪುತ್ತದೆ.

5. ಮೆಸ್ಸಿ ಬನ್‌
ಎಲ್ಲ ಬಗೆಯ ಕೇಶ ರಾಶಿಯವರಿಗೆ, ಪಾಶ್ಚಾತ್ಯ ದಿರಿಸಿರಲಿ, ಸಾಂಪ್ರದಾಯಿಕ ಉಡುಗೆಯಿರಲಿ ಎಲ್ಲದಕ್ಕೂ ಒಗ್ಗಿಕೊಳ್ಳುವ ಸಾರ್ವಕಾಲಿಕ ವಿನ್ಯಾಸವಿದು. ದುಂಡು ಮುಖದವರಿಗೆ ಹೇಳಿ ಮಾಡಿಸಿದ್ದು.

6. ಸೈಡ್‌ ಬ್ರೆಡ್‌
ಗಿಡ್ಡ ಹಾಗೂ ಪದರುಗಳುಳ್ಳ ಕೂದಲಿಗೆ ಈ ವಿನ್ಯಾಸ ಒಪ್ಪುತ್ತದೆ. ಮೆಸ್ಸಿ ಬ್ರೆçಡ್‌ ವಿನ್ಯಾಸ ಮದುವೆಗಳಲ್ಲಿ ಟ್ರೆಂಡ್‌ ಆಗಿದೆ. ಹೃದಯಾಕಾರದ ಮುಖದವರು ಈ ಕೇಶ ವಿನ್ಯಾಸದಲ್ಲಿ ಮತ್ತಷ್ಟು ಮುದ್ದಾಗಿ ಕಾಣಿಸುತ್ತಾರೆ.

7. ಸಹಜ ಹೂವುಗಳ ಬಳಕೆ
ಕೂದಲಿನ ಸೌಂದರ್ಯಕ್ಕೆ ಸಹಜ ಹೂವುಗಳನ್ನು ಬಳಸಬಹುದು. ಸಾಂಪ್ರದಾಯಿಕ ಉಡುಗೆ ತೊಟ್ಟಾಗ ಸಹಜ ಹೂವುಗಳಿಂದ ಶೃಂಗರಿಸಿಕೊಳ್ಳಿ. ಮೊಗ್ಗಿನ ಜಡೆ ಸಾಂಪ್ರದಾಯಿಕ ಉಡುಗೆಗೆ ಹೇಳಿ ಮಾಡಿಸಿದ ಅಲಂಕಾರ. ಉದ್ದ ಕೂದಲಿನವರು, ಹೂಗಳ ಹಾರವನ್ನು ಜಡೆಗೆ ಸುತ್ತಬಹುದು. ಕುಚ್ಚನ್ನು ಕೂಡಾ ಬಳಸಬಹುದು.

8. ಕೇಶ ಕಿರೀಟ ಬಳಕೆ
ಕೇಶ ವಿನ್ಯಾಸವನ್ನು ಮತ್ತಷ್ಟು ಆಕರ್ಷಕವಾಗಿಸಲು ಕೇಶಕಿರೀಟದ ಬಳಕೆ ಮಾಡಬಹುದು. ಗೌನ್‌ ತೊಟ್ಟಾಗ ಕೇಶ ಕಿರೀಟ ಬಳಸಿ ಕೂದಲನ್ನು ಸಿಂಗರಿಸಿದರೆ ಮತ್ತಷ್ಟು ಸುಂದರವಾಗಿ ಕಾಣುತ್ತದೆ.

ಭಾಗ್ಯ ಆರ್‌.ಗುರುಕುಮಾರ್‌

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.