ನಮಸ್ಕರಿಸಿದ ಮಗುವಿಗೆ ಶೂ ಹಾಕಿದ ಗವಿಶ್ರೀ
Team Udayavani, Jan 8, 2020, 12:22 AM IST
ಕೊಪ್ಪಳ: ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ನಗರದಲ್ಲಿ ಮಂಗಳವಾರ ನಡೆದ ಲಕ್ಷ
ವೃಕ್ಷೊತ್ಸವ “ಜಾಗೃತಿ ಜಾಥಾ’ದಲ್ಲಿ ಪಾಲ್ಗೊಂಡ ಶಾಲಾ ಮಗುವಿಗೆ ಶೂ ಹಾಕುವ ಮೂಲಕ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸರಳತೆ ಮೆರೆದಿದ್ದಾರೆ.
ಗವಿಸಿದ್ದೇಶ್ವರ ಸ್ವಾಮೀಜಿಯನ್ನು ಕಂಡ ಸರ್ಕಾರಿ ಶಾಲೆ ಬಾಲಕನೊಬ್ಬ ತನ್ನ ಶೂ ಬಿಚ್ಚಿ ನಮಸ್ಕರಿಸಿ ಆಶೀರ್ವಾದ ಪಡೆದು, ಬಳಿಕ ಶೂ ಧರಿಸುತ್ತಿದ್ದ ವೇಳೆ ಶೂ ಬೇಗ ಧರಿಸಲು ಸಾಧ್ಯವಾಗದೇ ಪ್ರಯಾಸ ಪಡುತ್ತಿದ್ದ. ಇದನ್ನು ಗಮನಿಸಿದ ಶ್ರೀ, ತಾವೇ ಬಾಲಕನಿಗೆ ಶೂ ಹಾಕಿ ಲೇಸ್ ಕಟ್ಟಿ ಸರಿಪಡಿಸಿದರು. ಇದನ್ನು ನೋಡಿದ ಭಕ್ತರು ಶ್ರೀಗಳ ಸರಳತೆಗೆ ಮೂಕವಿಸ್ಮಿತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ
Politics: ಕಾಂಗ್ರೆಸ್ ಗ್ಯಾರಂಟಿಗಳಲ್ಲಿಯೇ ಕಾಲಹರಣ ಮಾಡುತ್ತಿದೆ: ಎನ್ ರವಿಕುಮಾರ್ ವಾಗ್ದಾಳಿ
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು
IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?
ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!
Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ