ನರೇಗಾದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ


Team Udayavani, Jan 8, 2020, 1:15 PM IST

cb-tdy-2

ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ಸ್ವರೂಪವೇ ಬದಲಾಗಿದ್ದು, ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.

ತಾಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿಯ ಚೀಮನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ 13 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಗೋಕುಂಟೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ನೈರ್ಮಲ್ಯ ಕಾಪಾಡಲು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಜಾರಿಗೊಳಿಸಿದ ನರೇಗಾ ಯೋಜನೆಯಿಂದ ಕ್ರಾಂತಿಕಾರಿ ಬದಲಾವಣೆಯಾಗಿದ್ದು, ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದರು. ನರೇಗಾ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲು ಶಾಸಕರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಲಾಗಿದ್ದು, ಯಾವ ಯಾವ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಅದು ಗುಣಮಟ್ಟವಾಗಿದೆಯೇ? ಎಂಬುದನ್ನು ಪರಿಶೀಲಿಸುವ ಹಕ್ಕು ಶಾಸಕರಿಗೆ ನೀಡಲಾಗಿದೆ ಎಂದರು. ಅಬ್ಲೂಡು ಗ್ರಾಪಂನ ಚೀಮನಹಳ್ಳಿ ಗ್ರಾಮದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಬಡವರಿಗೆ ಉಚಿತ ನಿವೇಶನಗಳ ಮಂಜೂರಾತಿ ಸಹಿತ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಮ್ಮ ಅಧಿಕಾರಾವಧಿಯಲ್ಲಿ ನಡೆಸಲಾಗಿದೆ ಎಂದರು.

ನರೇಗಾ ಕಾಮಗಾರಿ, ಶಾಸಕರ ಶ್ಲಾಘನೆ: ನರೇಗಾ ಯೋಜನೆಯನ್ನು ಸದುಪಯೋಗ ಮಾಡಿಕೊಂಡು ಅನೇಕ ಗ್ರಾಪಂ ವ್ಯಾಪ್ತಿಯಲ್ಲಿ ಜಲ-ಪರಿಸರ ಸಂರಕ್ಷಣೆ ಸಹಿತ ಅನೇಕಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂರ್ತಜಲ ಮಟ್ಟ ಸಂರಕ್ಷಣೆಗೆ ಗೋಕುಂಟೆಯನ್ನು ಮಾದರಿಯಾಗಿ ನಿರ್ಮಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶಾಸಕರು, ತಾಪಂ ಇಒ, ಪಿಡಿಒ, ಮತ್ತು ಸಿಬ್ಬಂದಿಗೆ ಅಭಿನಂದಿಸಿದರು.

ತಾಪಂ ಇಒ ಶಿವಕುಮಾರ್‌, ಅಬ್ಲೂಡು ಗ್ರಾಪಂ ಸದಸ್ಯ ಜೆ.ಸಿ.ಬಿ.ಮಂಜುನಾಥ್‌, ಪಿಡಿಒ ಅಂಜನ್‌ಕುಮಾರ್‌, ಕಾರ್ಯದರ್ಶಿ ಮದ್ದರೆಡ್ಡಿ, ಗ್ರಾಪಂ ಸದಸ್ಯೆ ಜ್ಯೋತಿ ಗಂಗಾಧರ್‌, ಶಾಸಕರ ಆಪ್ತ ಕಾರ್ಯದರ್ಶಿ ಗುಡಿಹಳ್ಳಿ ಚಂದ್ರು, ಮುನಿರಾಜು, ಹೆಚ್‌.ಬಸವರಾಜು, ಬಸವರಾಜು, ರಾಮಣ್ಣ, ಆರ್‌ಟಿಐ ಕಾರ್ಯಕರ್ತ ಮುನಿರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.